ಬ್ರೇಕಿಂಗ್ ನ್ಯೂಸ್
19-11-20 03:44 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 19 : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕಾಫಿ ಡೇ ಸಿದ್ಧಾರ್ಥ ಪುತ್ರ ಅಮಾರ್ಥ್ಯ ಅವರ ವಿವಾಹ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ.
ಡಿಕೆ ಶಿವಕುಮಾರ್ ಹಾಗೂ ಎಸ್ ಎಂ ಕೃಷ್ಣ ಕುಟುಂಬಸ್ಥರು ಮತ್ತು ಆಪ್ತರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಜೂನ್ 12 ರಂದು ಸದಾಶಿವ ನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಕುಟುಂಬ ಸದಸ್ಯರು ಮದುವೆ ಮಾತುಕತೆ ನಡೆಸಿದ್ದರು. 2021ರ ಫೆಬ್ರವರಿಯಲ್ಲಿ ಇವರ ವಿವಾಹ ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಆರ್ ಅಶೋಕ್ ಸೇರಿದಂತೆ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.





ಉತ್ತರ ಪ್ರದೇಶದ ಖ್ಯಾತ ಜ್ಯೋತಿಷಿ ಪಂಡಿತ್ ಅವರ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ನಿಶ್ಚಿತಾರ್ಥ ನಡೆಯಿತು. ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಗಮಿಸಿ ನವ ಜೋಡಿಗೆ ಹಾರೈಸಿದರು. ಸಭಾಂಗಣವೆಲ್ಲ ಗುಲಾಬಿಮಯವಾಗಿದ್ದು, ಐಶ್ವರ್ಯ ಹಾಗೂ ಅಮರ್ಥ್ಯ ಗುಲಾಬಿ ಬಣ್ಣದ ಉಡುಗೆಯನ್ನು ತೊಟ್ಟು ಕಂಗೊಳಿಸುತ್ತಿದ್ದಾರೆ.
ಹೋಟೆಲ್ನಲ್ಲಿ ಒಟ್ಟು 50 ರೂಂಗಳನ್ನು ಬುಕ್ ಮಾಡಲಾಗಿದ್ದು, ಒಟ್ಟು 250 ಮಂದಿಗೆ ಆಹ್ವಾನ ನೀಡಲಾಗಿದೆ. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಆಪ್ತ ಶಾಸಕರು, ಕುಟುಂಬಸ್ಥರು, ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಕೊರೊನಾ ಹಿನ್ನೆಲೆ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಆಮಂತ್ರಣ ನೀಡಲಾಗಿಲ್ಲ.
ಅಮರ್ಥ್ಯ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಹಿರಿಯ ಪುತ್ರನಾಗಿದ್ದು ತಂದೆ ಮೃತಪಟ್ಟ ನಂತರ ಅವರ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಐಶ್ವರ್ಯಾ ತನ್ನ ತಂದೆ ನಡೆಸುತ್ತಿರುವ ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜನ್ನು ನೋಡಿಕೊಳ್ಳುತ್ತಿದ್ದಾರೆ.
Politics were set aside temporarily as photos from the celebrations showed Karnataka Chief Minister Yediyurappa, who sat in the front row, holding DK Shivakumar's hand.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm