ಬ್ರೇಕಿಂಗ್ ನ್ಯೂಸ್
01-01-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಜ.01: ಒಂದು ಕಡೆ ಹೊಸ ವರ್ಷದ ಪಾರ್ಟಿ, ಕುಣಿತ, ಸಂಭ್ರಮದಲ್ಲಿ ಯುವಕ- ಯುವತಿಯರು ತೊಡಗಿಸಿದ್ದರೆ, ಇಲ್ಲೊಬ್ಬಳು ಯುವತಿ ಕ್ಷುಲ್ಲಕ ವಿಚಾರಕ್ಕೆ ಮನನೊಂದು ಸಾವಿಗೆ ಶರಣಾಗಿದ್ದಾಳೆ. ಬೆಂಗಳೂರಿನ ಸುಧಾಮನಗರದಲ್ಲಿ ಘಟನೆ ನಡೆದಿದ್ದು ಬಿಬಿಎ ಕಲಿಯುತ್ತಿದ್ದ ವರ್ಷಿಣಿ (21) ಎಂಬ ವಿದ್ಯಾರ್ಥಿನಿ ಸಾವಿಗೀಡಾದವಳು.
ಫೋಟೋಶೂಟ್ ಬಗ್ಗೆ ವಿಪರೀತ ಹುಚ್ಚು ಅಂಟಿಸಿಕೊಂಡಿದ್ದ ಆಕೆಯನ್ನು ಫೋಟೊ ಶೂಟ್ ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೇ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಬಿಬಿಎ ಜೊತೆಗೆ ಫೋಟೋಗ್ರಫಿ ಸಹ ಓದುತ್ತಿದ್ದ ವಿದ್ಯಾರ್ಥಿನಿ, ನಿನ್ನೆ ತಡರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯಿಂದಲೇ ಜಯನಗರದ ಕಮ್ಯೂನಿಟಿ ಕಾಲೇಜಿಗೆ ಬಿಬಿಎ ವ್ಯಾಸಂಗಕ್ಕೆ ತೆರಳುತ್ತಿದ್ದಳು. ನಿನ್ನೆ ಮಾಲ್ಗೆ ಹೋಗಿ ಫೋಟೋಶೂಟ್ ಮಾಡಿಸಬೇಕು ಎಂದು ರೆಡಿಯಾಗಿದ್ದಳು. ಆದರೆ ಪೋಷಕರು ಮಾಲ್ಗೆ ಹೋಗಬೇಡ ಎಂದು ಬುದ್ಧಿ ಹೇಳಿದ್ದರು. ಇಷ್ಟಕ್ಕೆ ನೊಂದ ವರ್ಷಿಣಿ ರಾತ್ರಿ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 21-year-old student died by suicide at her house in Sudhamanagar, Bengaluru on Saturday night. The deceased woman has been identified as Varshini, a BBA student at a private college in Bengaluru. She allegedly died by suicide by hanging herself from a ceiling fan after her parents opposed her from going out for a photo shoot at the mall, according to police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am