ಬ್ರೇಕಿಂಗ್ ನ್ಯೂಸ್
01-01-24 10:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.1: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಬಸ್ ಚಾಲಕನ ಜೊತೆ ರೈಲಿನಡಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ.
ಬಸ್ ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ನಿಗೂಢ ಸ್ಥಿತಿಯಲ್ಲಿ ಸಾವು ಕಂಡವರು. ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ನಡುವೆ, ತನ್ನ ಮಗಳನ್ನು ಪ್ರೀತಿಸುವಂತೆ ಸಂತೋಷ್ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆಯ ಪೋಷಕರು ಈ ಹಿಂದೆ ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು.
ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕೆಯನ್ನು ದೂಡಿಹಾಕಿ ಸಾವಿಗೆ ಶರಣಾಗಿದ್ದಾನೆಯೇ ಎಂಬುದು ತನಿಖೆಯಲ್ಲಿ ತಿಳಿದು ಬರಬೇಕು.
A class 8 student, who had gone to her house to go to a party with her friends, was found dead after falling under a train along with the school bus driver at Bankanakatte in Ajjampura taluk of Chikkamagaluru district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am