ಬ್ರೇಕಿಂಗ್ ನ್ಯೂಸ್
02-01-24 03:19 pm HK News Desk ಕರ್ನಾಟಕ
ಹಾಸನ, ಜ.2: ಮನೆಯ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮನೆಯಲ್ಲಿ ವಿಷಾನಿಲ ತುಂಬಿಸಿ ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ಬೆಳಕಿಗೆ ಬಂದಿದೆ.
ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುವ ಹಾಸನ ತಾಲೂಕು ಸೀಗೆ ಗ್ರಾಮದ ತೀರ್ಥ ಎಂಬವರ ಪತ್ನಿ ಶಿವಮ್ಮ (36), ಮಕ್ಕಳಾದ ಸಿಂಚು (7) ಪವನ (10) ಸಾವಿಗೆ ಶರಣಾದ ದುರ್ದೈವಿಗಳು. ಸೋಮವಾರ ಸಂಜೆ ಪತ್ನಿಗೆ ದೂರವಾಣಿ ಕರೆ ಮಾಡಿದ್ದ ಪತಿ ತೀರ್ಥ ತಾನು ಹಾಸನಕ್ಕೆ ಬರುತ್ತಿದ್ದು ರಾತ್ರಿ ಊಟಕ್ಕೆ ಅಡುಗೆ ಸಿದ್ಧಪಡಿಸಲು ಹೇಳಿದ್ದರು. ಆದರೆ ರಾತ್ರಿ ತಡವಾಗಿ ಬಂದ ಆತ ಬಾಗಿಲು ತಟ್ಟಿದಾಗ ಪತ್ನಿ ಬಾಗಿಲು ತೆರೆಯಲಿಲ್ಲ. ಫೋನ್ ಕರೆಯನ್ನೂ ಸ್ವೀಕರಿಸಲಿಲ್ಲ. ಆಕೆ ನಿದ್ರೆ ಹೋಗಿರಬಹುದು ಎಂದು ಭಾವಿಸಿದ ಪತಿ ಮನೆಯ ಮೇಲ್ಛಾವಣಿಗೆ ಹೋಗಿ ಮಲಗಿದ್ದರು.
ಬೆಳಗ್ಗೆ ಮತ್ತೆ ಬಾಗಿಲು ಬಡಿದರೂ ಬಾಗಿಲು ತೆಗೆಯಲಿಲ್ಲ. ಫೋನ್ ಕರೆ ಮಾಡಿದರೂ ಪ್ರತಿಕ್ರಿಯೆ ಬಾರದ್ದರಿಂದ ಅನುಮಾನಗೊಂಡು ಮನೆ ಮಾಲೀಕರ ನೆರವಿನಲ್ಲಿ ಬಾಗಿಲು ತೆರೆದಿದ್ದಾರೆ. ಮನೆಯ ಒಳಗೆ ಗಾಢವಾದ ಎಲ್ಪಿಜಿ ಗ್ಯಾಸ್ ವಾಸನೆ ತುಂಬಿತ್ತು. ಮನೆಯ ಒಳ ಹೋದಾಗ ನೆಲದ ಮೇಲೆ ಕುಳಿತ ತಾಯಿಯ ಕಾಲುಗಳ ಮೇಲೆ ಇಬ್ಬರು ಮಕ್ಕಳೂ ಮಲಗಿದಲ್ಲೇ ಪ್ರಾಣ ಕಳೆದುಕೊಂಡಿದ್ದರು.
ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
In a tragic incident, a mother committed suicide along with her two children by filling poisonous gas inside her house by keeping the windows and doors of her house closed on Tuesday morning. The deceased have been identified as Shivamma (36), wife of Theertha of Seege village in Hassan taluk and her children Sinchu (7) and Pavana (10).
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm