ಬ್ರೇಕಿಂಗ್ ನ್ಯೂಸ್
02-01-24 03:19 pm HK News Desk ಕರ್ನಾಟಕ
ಹಾಸನ, ಜ.2: ಮನೆಯ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮನೆಯಲ್ಲಿ ವಿಷಾನಿಲ ತುಂಬಿಸಿ ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ಬೆಳಕಿಗೆ ಬಂದಿದೆ.
ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುವ ಹಾಸನ ತಾಲೂಕು ಸೀಗೆ ಗ್ರಾಮದ ತೀರ್ಥ ಎಂಬವರ ಪತ್ನಿ ಶಿವಮ್ಮ (36), ಮಕ್ಕಳಾದ ಸಿಂಚು (7) ಪವನ (10) ಸಾವಿಗೆ ಶರಣಾದ ದುರ್ದೈವಿಗಳು. ಸೋಮವಾರ ಸಂಜೆ ಪತ್ನಿಗೆ ದೂರವಾಣಿ ಕರೆ ಮಾಡಿದ್ದ ಪತಿ ತೀರ್ಥ ತಾನು ಹಾಸನಕ್ಕೆ ಬರುತ್ತಿದ್ದು ರಾತ್ರಿ ಊಟಕ್ಕೆ ಅಡುಗೆ ಸಿದ್ಧಪಡಿಸಲು ಹೇಳಿದ್ದರು. ಆದರೆ ರಾತ್ರಿ ತಡವಾಗಿ ಬಂದ ಆತ ಬಾಗಿಲು ತಟ್ಟಿದಾಗ ಪತ್ನಿ ಬಾಗಿಲು ತೆರೆಯಲಿಲ್ಲ. ಫೋನ್ ಕರೆಯನ್ನೂ ಸ್ವೀಕರಿಸಲಿಲ್ಲ. ಆಕೆ ನಿದ್ರೆ ಹೋಗಿರಬಹುದು ಎಂದು ಭಾವಿಸಿದ ಪತಿ ಮನೆಯ ಮೇಲ್ಛಾವಣಿಗೆ ಹೋಗಿ ಮಲಗಿದ್ದರು.
ಬೆಳಗ್ಗೆ ಮತ್ತೆ ಬಾಗಿಲು ಬಡಿದರೂ ಬಾಗಿಲು ತೆಗೆಯಲಿಲ್ಲ. ಫೋನ್ ಕರೆ ಮಾಡಿದರೂ ಪ್ರತಿಕ್ರಿಯೆ ಬಾರದ್ದರಿಂದ ಅನುಮಾನಗೊಂಡು ಮನೆ ಮಾಲೀಕರ ನೆರವಿನಲ್ಲಿ ಬಾಗಿಲು ತೆರೆದಿದ್ದಾರೆ. ಮನೆಯ ಒಳಗೆ ಗಾಢವಾದ ಎಲ್ಪಿಜಿ ಗ್ಯಾಸ್ ವಾಸನೆ ತುಂಬಿತ್ತು. ಮನೆಯ ಒಳ ಹೋದಾಗ ನೆಲದ ಮೇಲೆ ಕುಳಿತ ತಾಯಿಯ ಕಾಲುಗಳ ಮೇಲೆ ಇಬ್ಬರು ಮಕ್ಕಳೂ ಮಲಗಿದಲ್ಲೇ ಪ್ರಾಣ ಕಳೆದುಕೊಂಡಿದ್ದರು.
ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
In a tragic incident, a mother committed suicide along with her two children by filling poisonous gas inside her house by keeping the windows and doors of her house closed on Tuesday morning. The deceased have been identified as Shivamma (36), wife of Theertha of Seege village in Hassan taluk and her children Sinchu (7) and Pavana (10).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am