ಬ್ರೇಕಿಂಗ್ ನ್ಯೂಸ್
02-01-24 05:11 pm HK News Desk ಕರ್ನಾಟಕ
ಶಿವಮೊಗ್ಗ, ಜ 02: ಅಯೋಧ್ಯೆಯಲ್ಲಿ ರಾಮ ಮಂದಿರ ಆಗಬೇಕೆಂಬ ತೀರ್ಮಾನವಾಗುತ್ತಿದ್ದಂತೆ ಕಾಶಿ ಮಥುರಾದಲ್ಲಿ ಸರ್ವೇಗೆ ಆದೇಶವಾಗಿದೆ. ನಮ್ಮ ಪರವಾಗಿ ತೀರ್ಪು ಬರುತ್ತದೆ. ಕಾಶಿಯಲ್ಲೂ ಮಸೀದಿ ಒಡೆದು ಹಾಕಿ ಕಾಶಿ ಮಂದಿರ ಕಟ್ಟುತ್ತೇವೆ. ಮಥುರಾದಲ್ಲು ಶ್ರೀ ಕೃಷ್ಣನ ದೇವಸ್ಥಾನ ಕಟ್ಟಿಯೇ ಕಟ್ಟುತ್ತೇವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, 496 ವರ್ಷದ ಕೆಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಧ್ವಂಸ ಮಾಡಿದ್ದರು. ಮಸೀದಿ ಕಟ್ಟಿ ಬಾಬರ್ ಮಸೀದಿ ಕಟ್ಟಿದ್ದರು. ಗುಲಾಮಗಿರಿ ಮಸೀದಿ ಒಡೆದು ರಾಮ ಮಂದಿರ ಕಟ್ಟಿದ್ದೇವೆ. ನಮ್ಮೆಲ್ಲರ ಸೌಭಾಗ್ಯ ನಾವು ಬದುಕಿರುವ ದಿನದಲ್ಲೇ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆಯಾಗುತ್ತಿದೆ. ಗುಲಾಮಗಿರಿ ಸಂಕೇತ ಹೋಗಿ ಸ್ವಾಭಿಮಾನ ಸಂಕೇತ ನಿರ್ಮಾಣವಾಗಿದೆ ಎಂದರು.
ಮನೆ ಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದೇವೆ. ಜ22 ರಂದು ದೇವರ ಮನೆಯಲ್ಲಿಟ್ಟು ಪೂಜೆ ಮಾಡಿ ಸಿಹಿ ಮಾಡಿ ಊಟ ಮಾಡಿ ದೀಪಾವಳಿ ಹಬ್ಬದ ರೀತಿ ಆಚರಣೆ ಮಾಡಿ ಎಂದರು.
ಸಿಎಂ ಸಿದ್ದರಾಮಯ್ಯನವರಿಗೆ ಅಯೋಧ್ಯೆಗೆ ಆಹ್ವಾನ ಬಂದಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಈಶ್ವರಪ್ಪ, ಪವಿತ್ರವಾದ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ರಾಜಕಾರಣ ಮಾತನಾಡಲ್ಲ. ಪ್ರಭು ಶ್ರೀರಾಮ ಚಂದ್ರನ ಭಕ್ತರಿಗೆ ಆಹ್ವಾನ ಕೊಟ್ಟಿದ್ದೇವೆ. ಬಿಜೆಪಿಯ ರಾಮ ಎನ್ನುವವರಿಗೆ ಕೇಂದ್ರದ ನಾಯಕರು ಆಹ್ವಾನ ಕೊಟ್ಟಿಲ್ಲ. ರಾಮನ ಬಗ್ಗೆ ಗೌರವ, ಅಭಿಮಾನ ಇರುವವರು ಎಲ್ಲರೂ ಬರಬಹುದು ಎಂದರು.
The construction of the Ram Mandir at Ayodhya is the beginning of a new era in the country’s history, the former Deputy Chief Minister K.S. Eshwarappa has said. He was speaking at a Vote for Modi and Save India programme organised by the local BJP unit in Chikkodi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am