ಬ್ರೇಕಿಂಗ್ ನ್ಯೂಸ್
04-01-24 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ರಾಜ್ಯ ಬಿಜೆಪಿ ವಕ್ತಾರರು, ಸಾಮಾಜಿಕ ಜಾಲತಾಣ, ಮಾಧ್ಯಮ ವಿಭಾಗ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ಸಂಚಾಲಕರ ಹುದ್ದೆಗೆ ನೇಮಕಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ.
ಮುಖ್ಯ ವಕ್ತಾರರಾಗಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರ ಹುದ್ದೆಗೆ ಇತರ 10 ಮಂದಿಯನ್ನು ನೇಮಿಸಲಾಗಿದ್ದು, ಅದರಲ್ಲಿ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಹೆಸರನ್ನೂ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಎಚ್. ವೆಂಕಟೇಶ್ ದೊಡ್ಡೇರಿ ಅವರನ್ನು ವಕ್ತಾರರನ್ನಾಗಿ ಮಾಡಲಾಗಿದೆ.


ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ ಮಾಕನೂರು, ನರೇಂದ್ರ ಮೂರ್ತಿ ಸಹ ಸಂಚಾಲಕರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿತಿನ್ ರಾಜ್ ನಾಯಕ್ ಸಂಚಾಲಕ, ಶ್ರೀಮತಿ ಶ್ಯಾಮಲಾ ರಘುನಂದನ್ ಸಹ ಸಂಚಾಲಕ ಆಗಿದ್ದಾರೆ. ಮಾಧ್ಯಮ ವಿಭಾಗಕ್ಕೆ ಕರುಣಾಕರ ಖಾಸಲೆ ಸಂಚಾಲಕ, ಪ್ರಶಾಂತ್ ಕೆಡೆಂಜಿ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಹರಿಪ್ರಕಾಶ್ ಕೋಣೆಮನೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಸಂಪಾದಕರಾಗಿದ್ದು, ಹಾಲಿ ವಿಸ್ತಾರ ಸುದ್ದಿ ವಾಹಿನಿಯ ಮುಖ್ಯಸ್ಥರಾಗಿದ್ದಾರೆ. ದಿಢೀರ್ ಆಗಿ ಪಕ್ಷದ ಹುದ್ದೆಗೆ ನೇಮಕಗೊಂಡಿರುವುದು ಹೊಸ ಬೆಳವಣಿಗೆ.
Hariprakash Konemane appointed as BJP spokesperson of Karnataka. Hariprakash Konemane appointed as BJP spokesperson of Karnataka
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am