ಬ್ರೇಕಿಂಗ್ ನ್ಯೂಸ್
04-01-24 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ರಾಜ್ಯ ಬಿಜೆಪಿ ವಕ್ತಾರರು, ಸಾಮಾಜಿಕ ಜಾಲತಾಣ, ಮಾಧ್ಯಮ ವಿಭಾಗ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ಸಂಚಾಲಕರ ಹುದ್ದೆಗೆ ನೇಮಕಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ.
ಮುಖ್ಯ ವಕ್ತಾರರಾಗಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರ ಹುದ್ದೆಗೆ ಇತರ 10 ಮಂದಿಯನ್ನು ನೇಮಿಸಲಾಗಿದ್ದು, ಅದರಲ್ಲಿ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಹೆಸರನ್ನೂ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಎಚ್. ವೆಂಕಟೇಶ್ ದೊಡ್ಡೇರಿ ಅವರನ್ನು ವಕ್ತಾರರನ್ನಾಗಿ ಮಾಡಲಾಗಿದೆ.
ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ ಮಾಕನೂರು, ನರೇಂದ್ರ ಮೂರ್ತಿ ಸಹ ಸಂಚಾಲಕರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿತಿನ್ ರಾಜ್ ನಾಯಕ್ ಸಂಚಾಲಕ, ಶ್ರೀಮತಿ ಶ್ಯಾಮಲಾ ರಘುನಂದನ್ ಸಹ ಸಂಚಾಲಕ ಆಗಿದ್ದಾರೆ. ಮಾಧ್ಯಮ ವಿಭಾಗಕ್ಕೆ ಕರುಣಾಕರ ಖಾಸಲೆ ಸಂಚಾಲಕ, ಪ್ರಶಾಂತ್ ಕೆಡೆಂಜಿ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಹರಿಪ್ರಕಾಶ್ ಕೋಣೆಮನೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಸಂಪಾದಕರಾಗಿದ್ದು, ಹಾಲಿ ವಿಸ್ತಾರ ಸುದ್ದಿ ವಾಹಿನಿಯ ಮುಖ್ಯಸ್ಥರಾಗಿದ್ದಾರೆ. ದಿಢೀರ್ ಆಗಿ ಪಕ್ಷದ ಹುದ್ದೆಗೆ ನೇಮಕಗೊಂಡಿರುವುದು ಹೊಸ ಬೆಳವಣಿಗೆ.
Hariprakash Konemane appointed as BJP spokesperson of Karnataka. Hariprakash Konemane appointed as BJP spokesperson of Karnataka
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm