ಬ್ರೇಕಿಂಗ್ ನ್ಯೂಸ್
19-11-20 11:18 pm Bengaluru Correspondent ಕರ್ನಾಟಕ
ಬೆಂಗಳೂರು, ನವೆಂಬರ್ 19: ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲು ನಿಗದಿಗೊಳಿಸಿ ಸರಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಕಳೆದ ಅಕ್ಟೋಬರ್ 8ರಂದು ಸರಕಾರ ರಾಜ್ಯದ 277 ಸ್ಥಳೀಯ ಸಂಸ್ಥೆಗಳ ಮೀಸಲು ನಿಗದಿ ಮಾಡಿ ಆದೇಶ ಹೊರಡಿಸಿತ್ತು. ಇದರಂತೆ, ರಾಜ್ಯದ ಬಹುತೇಕ ನಗರಸಭೆ, ಪುರಸಭೆಗಳಲ್ಲಿ ಅಧ್ಯಕ್ಷ - ಉಪಾಧ್ಯಕ್ಷರ ಹುದ್ದೆಗೆ ಚುನಾವಣೆ ನಡೆದು ಆಯ್ಕೆ ಪ್ರಕ್ರಿಯೆ ನಡೆದಿತ್ತು.
ಆದರೆ, ಈ ನಡುವೆ ಪ್ರತಿಪಕ್ಷಗಳು ಮೀಸಲು ನಿಗದಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು ಏಕಸದಸ್ಯ ಪೀಠ ಸರಕಾರದ ಆದೇಶಕ್ಕೆ ತಡೆ ಹಾಕಿದೆ. ಅಲ್ಲದೆ, ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಹತ್ತು ದಿನಗಳ ಕಾಲಾವಕಾಶ ನೀಡಿದೆ. ಆದರೆ, ಈ ವೇಳೆ ಹೊಸದಾಗಿ ಅಧಿಕಾರಕ್ಕೆ ಬಂದ ಅಧಿಕಾರಕ್ಕೇರಿದ ಅಧ್ಯಕ್ಷ - ಉಪಾಧ್ಯಕ್ಷರು ಅಧಿಕಾರ ಇಲ್ಲದೆ ಕಾಲ ತಳ್ಳಬೇಕಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm