ಬ್ರೇಕಿಂಗ್ ನ್ಯೂಸ್
06-01-24 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಸೂರ್ಯನ ಕುರಿತ ಅಧ್ಯಯನಕ್ಕಾಗಿ ಭಾರತದಿಂದ ಮೊದಲ ಬಾರಿಗೆ ಕಳಿಸಲ್ಪಟ್ಟಿದ್ದ ಆದಿತ್ಯ ಎಲ್- 1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ನಿಗದಿತ ಕಕ್ಷೆ ತಲುಪಿದ್ದು, ಭಾರತ ಅಂತರಿಕ್ಷ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ.
ಆದಿತ್ಯ ಎಲ್-1 ನಿಗದಿತ ಕಕ್ಷೆ ಸೇರಿದ ಬಗ್ಗೆ ಇಸ್ರೋ ಅಧಿಕೃತವಾಗಿ ಮಾಹಿತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ. 15 ಲಕ್ಷ ಕಿಮೀ ಪ್ರಯಾಣಿಸಿ ನಿಗದಿತ ಕಕ್ಷೆ ಸೇರಿದ್ದು, ಸೂರ್ಯನ ಕುರಿತ ವಿಸ್ಮಯಗಳನ್ನು ಭೂಮಿಯ ಜೊತೆಗೆ ಹಂಚಿಕೊಳ್ಳಲಿದೆ ಎಂದು ತಿಳಿಸಿದೆ. ಇಸ್ರೋ ಸಾಧನೆಯನ್ನು ಅಭಿನಂದಿಸಿರುವ ಪ್ರಧಾನಿ ಮೋದಿ, ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಇದಕ್ಕೆ ಕಾರಣವಾದ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಸೆಪ್ಟಂಬರ್ 2ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್-1 ಹೊತ್ತ ಬಾಹ್ಯಾಕಾಶ ನೌಕೆ ಗಗನಕ್ಕೆ ಹಾರಿತ್ತು. ನಾಲ್ಕು ತಿಂಗಳ ಸತತ ಯಾನದ ಬಳಿಕ 15 ಲಕ್ಷ ಕಿಮೀ ದೂರದ ಕಕ್ಷೆಯನ್ನು ತಲುಪಿದೆ. 15 ಲಕ್ಷ ಕಿಮೀ ದೂರದ ಈ ಕಕ್ಷೆ ಸೂರ್ಯ ಮತ್ತು ಭೂಮಿ ನಡುವಿನ ಒಟ್ಟು ದೂರದ ಒಂದನೇ ಭಾಗವಾಗಿದ್ದು, ಅಲ್ಲಿದ್ದುಕೊಂಡೇ ಸೂರ್ಯನ ಕುರಿತು ಅಧ್ಯಯನ ನಡೆಸಲಿದೆ. ಈ ಕಕ್ಷೆಯನ್ನು ವೈಜ್ಞಾನಿಕ ಭಾಷೆಯಲ್ಲಿ ಲ್ಯಾಂಗ್ರೇಜ್ ಪಾಯಿಂಟ್ ಎಂದು ಕರೆಯಲಾಗುತ್ತದೆ.
ಆದಿತ್ಯ ಎಲ್- 1 ಸಂಪೂರ್ಣ ದೇಶೀಯವಾಗಿ ನಿರ್ಮಿಸಲಾದ ಬಾಹ್ಯಾಕಾಶ ನೌಕೆಯಾಗಿದ್ದು, ಇದರಲ್ಲಿ ಒಟ್ಟು ಏಳು ಮಾದರಿಯ ಉಪಕರಣಗಳಿವೆ. ಸೂರ್ಯ ಬಿಡುಗಡೆಗೊಳಿಸುವ ಕಿರಣಗಳು, ಪ್ಲಾಸ್ಮಾ, ಸೌರ ಜ್ವಾಲೆಗಳ ಬಗ್ಗೆ ಅಧ್ಯಯನ ನಡೆಸಲಿದ್ದು, ಕಾಲ ಕಾಲಕ್ಕೆ ಇಸ್ರೋಗೆ ಮಾಹಿತಿ ನೀಡಲಿದೆ.
Aditya L1, the Indian Space Research Organisation's (ISRO) maiden solar mission, successfully entered its final manoeuvre to reach its destination and injected into its final orbit today.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am