ಬ್ರೇಕಿಂಗ್ ನ್ಯೂಸ್
06-01-24 08:24 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಾಗಿಗರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡಗೆ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ನಾರಾಯಣ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಕಳೆದ ಮಂಗಳವಾರ ತೀರ್ಪು ಕಾಯ್ದಿರಿಸಿತ್ತು. ಇಂದು ಕರವೇ ಅಧ್ಯಕ್ಷನಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಲಾದ ಪ್ರತಿಭಟನೆಗೆ ಸಂಬಂಧಿಸಿದಂತೆ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಜನರನ್ನು ಬಂಧಿಸಲಾಗಿದ್ದು, ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು
ಪ್ರತಿಭಟನೆ ವೇಳೆ ಕನ್ನಡಪರ ಕಾರ್ಯಕರ್ತರು ಬೃಹತ್ ಫ್ಲೆಕ್ಸ್ಗಳನ್ನು ಹರಿದು ಹಾಕಿದ್ದರು. ಬೋರ್ಡ್ಗಳನ್ನು ಒಡೆದು ಹಾಕಿದ್ದರು. ಸಾರ್ವಜನಿಕ ಅಸ್ತಿಪಾಸ್ತಿ ಹಾಳು ಮಾಡಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕರವೇ ನಾರಾಯಣ ಗೌಡ ಸೇರಿದಂತೆ 29 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಹೆದ್ದಾರಿ ತಡೆ, ಸಾರ್ವಜನಿಕ ಅಸ್ತಿ ಹಾನಿ ಮತ್ತು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮೂರು ಪ್ರಕರಣಗಳು ದಾಖಲಾಗಿದ್ದವು.
ನಾರಾಯಣ ಗೌಡ ಪರ ವಕೀಲ ಕುಮಾರ್ ಮಾತನಾಡಿ ಗೌಡ್ರು ಸೋಮವಾರ ಜೈಲಿಂದ ರಿಲೀಸ್ ಆಗೋದು ಪಕ್ಕ, ಬೇಲ್ ಅಪ್ಲಿಕೇಶನ್ ಗೆ ಸಾಕಷ್ಟು ಪ್ರೊಸೀಜರ್ಗಳು ಇರುವ ಕಾರಣ ಸೋಮವಾರ ಗೌಡ್ರು ಹಾಗೂ ಕಾರ್ಯಕರ್ತರು ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗ್ತಾರೆ ಎಂದು ತಿಳಿಸಿದ್ದಾರೆ.
Narayana Gowda finally gets bail by court, to be released from Jail on 8th of January.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am