ಬ್ರೇಕಿಂಗ್ ನ್ಯೂಸ್
06-01-24 09:50 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿದಾರರ ಮನವಿಯನ್ನು ಎರಡು ತಿಂಗಳೊಳಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.
ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವಂತೆ ಕೋರಿ ಕಾರ್ಕಳದ ಖಾಸಗಿ ಬಸ್ ಮಾಲೀಕ ಶರತ್ ಕುಮಾರ್ ಶೆಟ್ಟಿ ಎಂಬವರು ಹೈಕೋರ್ಟಿಗೆ ಮನವಿ ಸಲ್ಲಿಸಿದ್ದರು. ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಖಾಸಗಿ ಬಸ್ ನಿರ್ವಾಹಕರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಖಾಸಗಿ ಬಸ್ ಗಳಿಗೂ ಯೋಜನೆ ಅನ್ವಯವಾಗಬೇಕು. ಸರ್ಕಾರಿ ಬಸ್ಗಳಂತೆ ಮಹಿಳೆಯರ ಪ್ರಯಾಣ ವೆಚ್ಚವನ್ನು ಖಾಸಗಿ ಬಸ್ ಗಳಿಗೂ ಮರುಪಾವತಿ ಮಾಡಬೇಕು ಎಂದು ಶರತ್ ಅವರು ಹೈಕೋರ್ಟ್ಗೆ ಸಲ್ಲಿಸಿದ್ದರು.
ಈ ಬಗ್ಗೆ ಸಲ್ಲಿಸಿದ ಮನವಿಯನ್ನು ಪರಿಗಣಿಸಲು ರಾಜ್ಯ ಸರ್ಕಾರ ಮತ್ತು ಆರ್ಟಿಒಗೆ ನಿರ್ದೇಶಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಉಚಿತ ಯೋಜನೆ ಜಾರಿ ಬಂದ ವೇಳೆ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಮಾಲೀಕರು ತಮಗೂ ಯೋಜನೆ ವಿಸ್ತರಿಸಲು ಆಗ್ರಹಿಸಿದ್ದರು.
The High Court of Karnataka on Friday directed the state government to consider, within two months, a plea by private transport firms to extend the Shakti Scheme offering free bus travel for women to their buses as well.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm