ಬ್ರೇಕಿಂಗ್ ನ್ಯೂಸ್
08-01-24 01:14 pm HK News Desk ಕರ್ನಾಟಕ
ಗದಗ, ಜ 08: ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾಗಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರವಿವಾರ ಮಧ್ಯರಾತ್ರಿ ನಡೆದಿದೆ.
ಸೂರಣಗಿ ಗ್ರಾಮದ ಹನುಮಂತ ಮಜ್ಜುರಪ್ಪ ಹರಿಜನ (21), ಮುರಳಿ ನೀಲಪ್ಪ ನಡವಿನಮನಿ (20), ನವೀನ ನೀಲಪ್ಪ ಗಾಜಿ (19) ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಕ್ಷ್ಮೇಶ್ವರ ಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ರಾಕಿಂಗ್ ಸ್ಟಾರ್ ಜನ್ಮದಿನವನ್ನು ಆಚರಿಸಲು ಪ್ಲಾನ್ ಮಾಡಿಕೊಂಡಿದ್ದ ಸೂರಣಗಿ ಗ್ರಾಮದ 10ಕ್ಕೂ ಯುವಕರು 25 ಅಡಿ ಎತ್ತರದ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿ ತಾಗಿದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.
ಯುವಕರ ಹಠಾತ್ ಸಾವಿನಿಂದಾಗಿ ಸೂರಣಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿತ್ತು.
ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಡಾಕ್ಟರ್ ಚಂದ್ರು ಲಮಾಣಿ ಆಸ್ಪತ್ರೆಗೆ ಭೇಟಿ ನೀಡಿದ್ದರು.
3 Fans Of KGF Star Yash Electrocuted While Putting Up Banner Of Actor Gadag District. This incident occurred late Sunday night, resulting in the loss of three lives and injuries to two others, currently under treatment at Laxmeshwar Taluk Hospital.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am