ಬ್ರೇಕಿಂಗ್ ನ್ಯೂಸ್
08-01-24 04:16 pm HK News Desk ಕರ್ನಾಟಕ
ಕಾರವಾರ, ಜ 08: ಬಿಜೆಪಿಯವರು ಗಲಭೆ ಮಾಡದೆ ಯಾವ ಎಲೆಕ್ಷನ್ ಗೆದ್ದಿದ್ದಾರೆ. ಅವರು ಚುನಾವಣೆಗೋಸ್ಕರ ಏನು ಬೇಕಾದರೂ ಮಾಡುವುದಕ್ಕೆ ಸಿದ್ದರಿದ್ದಾರೆ ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಕಾರವಾರದಲ್ಲಿ ಬಿಜೆಪಿ ವಿರುದ್ಧ ವದ್ದಾಳಿ ಮಾಡಿದ್ದಾರೆ .
ಕಾರವಾರದಲ್ಲಿ ನೂತನವಾಗಿ ನಿರ್ಮಿಸಿದ ಅರಣ್ಯ ಭವನವನ್ನು ಸೋಮವಾರ ಉದ್ಘಾಟನೆ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದರು.
ಬಿಜೆಪಿಯವರಿಗೆ ಮೂರು ಅಜೆಂಡಾಗಳಿವೆ. ಸುಳ್ಳು ಹೇಳುವುದ, ಗಲಭೆ ಮಾಡುವುದು, ದೇವರ ಹೆಸ್ರಲ್ಲಿ ಸುಳ್ಳು ಹೇಳ್ಕೊಂಡು ರಾಜಕಾರಣ ಮಾಡೋದು ಎಂದು ಟೀಕಿಸಿದರು.
ರಾಮನ ನಿಜಭಕ್ತರಾದರೇ ಬಿಜೆಪಿ ಹೀಗೆ ಮಾಡುತ್ತಿರಲಿಲ್ಲ. ನಾನು ಕೂಡಾ ಶ್ರೀರಾಮನ ಭಕ್ತ. ನಾನು ಭಟ್ಕಳದಲ್ಲಿ ರಾಮ ಮಂದಿರ ಕಟ್ಟಿಸಿದ್ದೇನೆ. ಶ್ರೀರಾಮ ಸಮಸ್ತ ಹಿಂದುಗಳ ಆರಾಧ್ಯ. ಕೇವಲ ಬಿಜೆಪಿಗೆ ಮಾತ್ರ ಅಲ್ಲ ಎಂದರು.
Karwar Minister Mankala Vaidya slams BJP over Ram Mandir. Says they have only three agenda, telling lies, creating communial fights and bring religious dis harmony he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am