ಬ್ರೇಕಿಂಗ್ ನ್ಯೂಸ್
08-01-24 04:16 pm HK News Desk ಕರ್ನಾಟಕ
ಕಾರವಾರ, ಜ 08: ಬಿಜೆಪಿಯವರು ಗಲಭೆ ಮಾಡದೆ ಯಾವ ಎಲೆಕ್ಷನ್ ಗೆದ್ದಿದ್ದಾರೆ. ಅವರು ಚುನಾವಣೆಗೋಸ್ಕರ ಏನು ಬೇಕಾದರೂ ಮಾಡುವುದಕ್ಕೆ ಸಿದ್ದರಿದ್ದಾರೆ ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಕಾರವಾರದಲ್ಲಿ ಬಿಜೆಪಿ ವಿರುದ್ಧ ವದ್ದಾಳಿ ಮಾಡಿದ್ದಾರೆ .
ಕಾರವಾರದಲ್ಲಿ ನೂತನವಾಗಿ ನಿರ್ಮಿಸಿದ ಅರಣ್ಯ ಭವನವನ್ನು ಸೋಮವಾರ ಉದ್ಘಾಟನೆ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದರು.
ಬಿಜೆಪಿಯವರಿಗೆ ಮೂರು ಅಜೆಂಡಾಗಳಿವೆ. ಸುಳ್ಳು ಹೇಳುವುದ, ಗಲಭೆ ಮಾಡುವುದು, ದೇವರ ಹೆಸ್ರಲ್ಲಿ ಸುಳ್ಳು ಹೇಳ್ಕೊಂಡು ರಾಜಕಾರಣ ಮಾಡೋದು ಎಂದು ಟೀಕಿಸಿದರು.
ರಾಮನ ನಿಜಭಕ್ತರಾದರೇ ಬಿಜೆಪಿ ಹೀಗೆ ಮಾಡುತ್ತಿರಲಿಲ್ಲ. ನಾನು ಕೂಡಾ ಶ್ರೀರಾಮನ ಭಕ್ತ. ನಾನು ಭಟ್ಕಳದಲ್ಲಿ ರಾಮ ಮಂದಿರ ಕಟ್ಟಿಸಿದ್ದೇನೆ. ಶ್ರೀರಾಮ ಸಮಸ್ತ ಹಿಂದುಗಳ ಆರಾಧ್ಯ. ಕೇವಲ ಬಿಜೆಪಿಗೆ ಮಾತ್ರ ಅಲ್ಲ ಎಂದರು.
Karwar Minister Mankala Vaidya slams BJP over Ram Mandir. Says they have only three agenda, telling lies, creating communial fights and bring religious dis harmony he added.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am