ಬ್ರೇಕಿಂಗ್ ನ್ಯೂಸ್
10-01-24 08:57 pm HK News Desk ಕರ್ನಾಟಕ
ಕೊಪ್ಪಳ, ಜ 10: ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ಪೂಜೆ, ಭಜನೆ ಮಾಡಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.
ಮುಸ್ಲಿಂ ಮನೆಯಲ್ಲಿ ಹಿಂದೂ ಧರ್ಮದ ಆಚರಣೆಗಳಂತೆ ಕಳೆದ ರಾತ್ರಿ ಅದ್ದೂರಿಯಾಗಿ ಅಯ್ಯಪ್ಪಸ್ವಾಮಿ ಪೂಜೆ ನಡೆದಿದೆ. ಕಾಶಿಂ ಅಲಿ ಮುದ್ದಾಬಳ್ಳಿ ಕುಟುಂಬ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಜೊತೆ ಅಯ್ಯಪ್ಪಸ್ವಾಮಿಯ ಕುರಿತು ಭಜನೆ ಮಾಡಿದರು. ನಂತರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕುಟುಂಬ ಸತ್ಕರಿಸಿದೆ. ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.



ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮಾತನಾಡಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.
ಮುಸ್ಲಿಂ ಸಮುದಾಯದ ವ್ಯಕ್ತಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿ ಪ್ರಸಾದ ಹಂಚಲಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಮುಖಂಡ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.
Hundreds of Ayyappa devotees performed puja and bhajans at the house of Kashim Ali Muddaballi, district president of Pinjara community at Jayanagar in Gangavathi town.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am