ಬ್ರೇಕಿಂಗ್ ನ್ಯೂಸ್
10-01-24 08:57 pm HK News Desk ಕರ್ನಾಟಕ
ಕೊಪ್ಪಳ, ಜ 10: ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ಪೂಜೆ, ಭಜನೆ ಮಾಡಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.
ಮುಸ್ಲಿಂ ಮನೆಯಲ್ಲಿ ಹಿಂದೂ ಧರ್ಮದ ಆಚರಣೆಗಳಂತೆ ಕಳೆದ ರಾತ್ರಿ ಅದ್ದೂರಿಯಾಗಿ ಅಯ್ಯಪ್ಪಸ್ವಾಮಿ ಪೂಜೆ ನಡೆದಿದೆ. ಕಾಶಿಂ ಅಲಿ ಮುದ್ದಾಬಳ್ಳಿ ಕುಟುಂಬ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಜೊತೆ ಅಯ್ಯಪ್ಪಸ್ವಾಮಿಯ ಕುರಿತು ಭಜನೆ ಮಾಡಿದರು. ನಂತರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕುಟುಂಬ ಸತ್ಕರಿಸಿದೆ. ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.



ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮಾತನಾಡಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.
ಮುಸ್ಲಿಂ ಸಮುದಾಯದ ವ್ಯಕ್ತಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿ ಪ್ರಸಾದ ಹಂಚಲಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಮುಖಂಡ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.
Hundreds of Ayyappa devotees performed puja and bhajans at the house of Kashim Ali Muddaballi, district president of Pinjara community at Jayanagar in Gangavathi town.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am