ಬ್ರೇಕಿಂಗ್ ನ್ಯೂಸ್
06-08-20 05:57 pm Headline Karnataka News Network ಕರ್ನಾಟಕ
ಕರ್ನಾಟದಲ್ಲಿ ಮಾರಕ ಕೋವಿಡ್-19 ಆರ್ಭಟ ಮುಂದುವರೆದಿದೆ. ಇಂದು ಗುರುವಾರ ಒಂದೇ ದಿನ ಸುಮಾರು 6805 ಕೇಸ್ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇಂದು 6805 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 158254ಕ್ಕೆ ಏರಿಕೆಯಾಗಿದೆ.
ಮಾರಕ ಕೊರೋನಾಗೆ ಒಂದೇ ದಿನ ಸುಮಾರು 93 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2897ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 15 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಎಂದಿನಂತೆಯೇ ಇಂದು ಕೂಡ ಬೆಂಗಳೂರು ನಗರದಲ್ಲಿ ಅತೀಹೆಚ್ಚು ಅಂದರೆ 2544 ಹೊಸ ಪ್ರಕರಣಗಳು ವರದಿಯಾಗಿದೆ.
ಇನ್ನು, 158254 ಪ್ರಕರಣಗಳ ಪೈಕಿ 80281 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ.
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 56,282 ಕಂಡು ಬಂದಿವೆ. ದೇಶದ ಕೊರೋನಾ ಪೀಡಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ.
ಇದಲ್ಲದೆ ಬುಧವಾರ 904 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 40 ಸಾವಿರದ ಗಡಿ ದಾಟಿದ್ದು 40,699ಕ್ಕೆ ಏರಿಕೆಯಾಗಿದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm