ಬ್ರೇಕಿಂಗ್ ನ್ಯೂಸ್
12-01-24 02:14 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜ.12: ಶ್ರೀರಾಮಚಂದ್ರ ಎಲ್ಲರಿಗೂ ದೇವರು. ಕಾಂಗ್ರೆಸಿನಲ್ಲೂ ಬಹಳಷ್ಟು ಮಂದಿ ರಾಮನ ಭಕ್ತರಿದ್ದಾರೆ. ರಾಮನ ವಿಚಾರದಲ್ಲಿ ರಾಜಕೀಯ ಮಾಡಲು ರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಎಂದು ಹೇಳಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಗೈರಾಗುವ ವಿಚಾರದ ಬಗ್ಗೆ ಸುದ್ದಿಗಾರರ ಜೊತೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾವೂ ಹಿಂದುಗಳೇ, ನಾನೂ ಕೂಡ ಶ್ರೀರಾಮನ ಭಕ್ತ.
![]()
ನಮಗೂ ಶ್ರೀ ರಾಮಚಂದ್ರ ಆರಾಧ್ಯ ದೇವರೇ. ಶ್ರೀರಾಮ ಹಿಂದೂಗಳ ಆರಾಧ್ಯ ದೈವ. ಕಾಂಗ್ರೆಸ್ನಲ್ಲೂ ಶ್ರೀರಾಮನ ಭಕ್ತರಿದ್ದಾರೆ. ಶ್ರೀರಾಮಚಂದ್ರ ಏನ್ ಬಿಜೆಪಿಯವರ ಅಪ್ಪನ ಮನೆ ಆಸ್ತಿ ಏನೂ ಅಲ್ಲ ಎಂದು ಹೇಳಿದರು.
ನಾವೂ ಶ್ರೀರಾಮನನ್ನು ಆರಾಧಿಸುತ್ತೇವೆ ಎಂದ ಪ್ರದೀಪ್ ಈಶ್ವರ್, ಅಷ್ಟೇ ಅಲ್ಲ ಅಲ್ಲಾಹ್, ಏಸುವನ್ನು ಗೌರವಿಸುತ್ತೇವೆ. ಬಿಜೆಪಿಯವರ ತರಹ ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ ತರುವ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್ ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುತ್ತದೆ ಎಂದು ಹೇಳಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ಚರ್, ಆತನಷ್ಟು ಅಯೋಗ್ಯ, ಮುಠ್ಠಾಳ ಇನ್ನೊಬ್ಬರಿಲ್ಲ. 45 ವರ್ಷ ರಾಜಕೀಯ ಅನುಭವ ಹೊಂದಿರುವ ಸಿದ್ಧರಾಮಯ್ಯರ ಬಗ್ಗೆ ಮಾತಾಡ್ತಾರೆ. ಪ್ರತಾಪ್ ಸಿಂಹ ಅವರೇ ಬಾಯ್ ಮುಚ್ಚಿಕೊಂಡು ಇರಬೇಕು, ಬಾಯಿ ತೆವಲು ಕಡಿಮೆ ಮಾಡಬೇಕು ಎಂದರು.
ಲೋಕಸಭೆಯ ಪ್ರವೇಶಕ್ಕೆ ಪಾಸ್ ಕೊಟ್ಟ ಪ್ರತಾಪ್ ಸಿಂಹ ದೇಶದ್ರೋಹಿ ಅಲ್ವಾ ಎಂದು ಪ್ರಶ್ನಿಸಿದ ಶಾಸಕ ಪ್ರದೀಪ್ ಈಶ್ವರ್, ಒಂದು ವೇಳೆ ನಾವು ಪಾಸ್ ಕೊಟ್ಟಿದ್ರೆ ಏನ್ ಪಟ್ಟ ಕಟ್ಟುತ್ತಿದ್ರಿ ಎಂದು ಪ್ರಶ್ನಿಸಿದರು. ಇನ್ನು, ಕೇಂದ್ರ ಸರ್ಕಾರ ನಮ್ಮ ಪಾಲಿನ ಅಕ್ಕಿ ಕೊಡ್ತಿದ್ದಾರೆಯೇ ಹೊರತು, ಅವರ ಮನೆಯಿಂದ ತಂದು ಕೊಡ್ತಿಲ್ಲ ಎಂದರು.
MLA Pradeep Eshwar questions asking is Rama BJPs asset.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am