ಬ್ರೇಕಿಂಗ್ ನ್ಯೂಸ್
20-11-20 04:34 pm Headline Karnataka News Network ಕರ್ನಾಟಕ
ದಾವಣಗೆರೆ, ನವೆಂಬರ್ 19 : ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ರಾಷ್ಟ್ರಪಿತನೆಂದು ಸಂವಿಧಾನದಲ್ಲೆಲ್ಲೂ ಉಲ್ಲೇಖಗೊಂಡಿಲ್ಲ. ಗಾಂಧೀಜಿ ರಾಷ್ಟ್ರಪಿತನಾಗಿದ್ದರೆ ಸರಕಾರ ದಾಖಲೆ ನೀಡಲಿ. ಅವರು ಈ ದೇಶದ ರಾಷ್ಟ್ರಪಿತನೇ ಅಲ್ಲ ಎಂದು ಅಖಿಲ ಭಾರತ ಹಿಂದು ಮಹಾಸಭಾದ ಪ್ರಮುಖರಾದ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಧರ್ಮೇಂದ್ರ, ಮಹಾತ್ಮ ಗಾಂಧೀಜಿ ರಾಷ್ಟ್ರಪಿತ ಎನ್ನುವ ಎಂಬ ಬಗ್ಗೆ ನಾವು ಆರ್.ಟಿ.ಐ ಮಾಹಿತಿ ಪಡೆದಿದ್ದೇವೆ. ಆದರೆ, ಅದರಲ್ಲಿ ರಾಷ್ಟ್ರಪಿತನ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳಿಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡುತ್ತಿವೆ. ಈ ಬಗ್ಗೆ ಸರ್ಕಾರ, ಪಠ್ಯ ಪುಸ್ತಕ ರಚನಾ ಸಮಿತಿ, ಶಿಕ್ಷಣ ಇಲಾಖೆ ವಿರುದ್ಧ ದೂರು ದಾಖಲಿಸುತ್ತೇವೆ. ಇಲ್ಲದಿದ್ದರೆ ರಾಷ್ಟ್ರಪಿತ ಎನ್ನುವ ಶಬ್ಧವನ್ನು ಪುಸ್ತಕಗಳಿಂದ ತೆಗೆಯಬೇಕು. 1857 ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಂಗಲ ಪಾಂಡೆ ಮತ್ತು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಹೋರಾಡಿದ್ದಾರೆ. ಗಾಂಧೀಜಿ ನಂತರ ಬಂದವರು, ಅವರ ಜೊತೆ ಸಾವಿರಾರು ಮಂದಿ ಹೋರಾಡಿದ್ದಾರೆ ಎಂದು ಹೇಳಿದರು.
ಮಹಾತ್ಮ ಗಾಂಧೀಜಿಯಿಂದಲೇ ಸ್ವಾತಂತ್ರ್ಯ ಸಿಕ್ಕಿದ್ದಲ್ಲ. ಗಾಂಧಿಜೀಯನ್ನು ಯಾಕೆ ಅಷ್ಟೊಂದು ವೈಭವೀಕರಣ ಮಾಡುತ್ತೀರಿ ಎಂದು ಪ್ರಶ್ನಿಸಿದ ಧರ್ಮೇಂದ್ರ, ದೇಶದ ಇತರ ಸ್ವಾತಂತ್ರ್ಯ ಹೋರಾಟಗಾರರಿಗೂ ಗಾಂಧಿಜೀಯಷ್ಟೇ ಗೌರವ ನೀಡಬೇಕು. ಗಾಂಧಿಜೀಯಿಂದಲೇ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವುದು ಮೂರ್ಖತನ. ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ ಸತ್ಯ ಹೇಳಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.
President of all India Hindu Maha Sabha Dharmendra has alleged that Gandhi is not the father of the Nation by speaking to the media persons in Davanagere.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm