ಬ್ರೇಕಿಂಗ್ ನ್ಯೂಸ್
            
                        20-11-20 04:34 pm Headline Karnataka News Network ಕರ್ನಾಟಕ
            ದಾವಣಗೆರೆ, ನವೆಂಬರ್ 19 : ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ರಾಷ್ಟ್ರಪಿತನೆಂದು ಸಂವಿಧಾನದಲ್ಲೆಲ್ಲೂ ಉಲ್ಲೇಖಗೊಂಡಿಲ್ಲ. ಗಾಂಧೀಜಿ ರಾಷ್ಟ್ರಪಿತನಾಗಿದ್ದರೆ ಸರಕಾರ ದಾಖಲೆ ನೀಡಲಿ. ಅವರು ಈ ದೇಶದ ರಾಷ್ಟ್ರಪಿತನೇ ಅಲ್ಲ ಎಂದು ಅಖಿಲ ಭಾರತ ಹಿಂದು ಮಹಾಸಭಾದ ಪ್ರಮುಖರಾದ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಧರ್ಮೇಂದ್ರ, ಮಹಾತ್ಮ ಗಾಂಧೀಜಿ ರಾಷ್ಟ್ರಪಿತ ಎನ್ನುವ ಎಂಬ ಬಗ್ಗೆ ನಾವು ಆರ್.ಟಿ.ಐ ಮಾಹಿತಿ ಪಡೆದಿದ್ದೇವೆ. ಆದರೆ, ಅದರಲ್ಲಿ ರಾಷ್ಟ್ರಪಿತನ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳಿಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡುತ್ತಿವೆ. ಈ ಬಗ್ಗೆ ಸರ್ಕಾರ, ಪಠ್ಯ ಪುಸ್ತಕ ರಚನಾ ಸಮಿತಿ, ಶಿಕ್ಷಣ ಇಲಾಖೆ ವಿರುದ್ಧ ದೂರು ದಾಖಲಿಸುತ್ತೇವೆ. ಇಲ್ಲದಿದ್ದರೆ ರಾಷ್ಟ್ರಪಿತ ಎನ್ನುವ ಶಬ್ಧವನ್ನು ಪುಸ್ತಕಗಳಿಂದ ತೆಗೆಯಬೇಕು. 1857 ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಂಗಲ ಪಾಂಡೆ ಮತ್ತು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಹೋರಾಡಿದ್ದಾರೆ. ಗಾಂಧೀಜಿ ನಂತರ ಬಂದವರು, ಅವರ ಜೊತೆ ಸಾವಿರಾರು ಮಂದಿ ಹೋರಾಡಿದ್ದಾರೆ ಎಂದು ಹೇಳಿದರು.
ಮಹಾತ್ಮ ಗಾಂಧೀಜಿಯಿಂದಲೇ ಸ್ವಾತಂತ್ರ್ಯ ಸಿಕ್ಕಿದ್ದಲ್ಲ. ಗಾಂಧಿಜೀಯನ್ನು ಯಾಕೆ ಅಷ್ಟೊಂದು ವೈಭವೀಕರಣ ಮಾಡುತ್ತೀರಿ ಎಂದು ಪ್ರಶ್ನಿಸಿದ ಧರ್ಮೇಂದ್ರ, ದೇಶದ ಇತರ ಸ್ವಾತಂತ್ರ್ಯ ಹೋರಾಟಗಾರರಿಗೂ ಗಾಂಧಿಜೀಯಷ್ಟೇ ಗೌರವ ನೀಡಬೇಕು. ಗಾಂಧಿಜೀಯಿಂದಲೇ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವುದು ಮೂರ್ಖತನ. ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ ಸತ್ಯ ಹೇಳಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.
            
            
            President of all India Hindu Maha Sabha Dharmendra has alleged that Gandhi is not the father of the Nation by speaking to the media persons in Davanagere.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm