ಬ್ರೇಕಿಂಗ್ ನ್ಯೂಸ್
14-01-24 01:38 pm HK News Desk ಕರ್ನಾಟಕ
ಶಿವಮೊಗ್ಗ, ಜ 14: ಹಿಂದೂಗಳ ದೇವಾಲಯ ಒಡೆದು ಮಸೀದಿ ಕಟ್ಟಿದ್ದಾರೆಂಬ ಅನಂತ್ ಕುಮಾರ್ ಹೆಗಡೆ ಹೇಳಿಕೆ ತಪ್ಪಲ್ಲ. ಈ ಹೇಳಿಕೆಯನ್ನು ಹಿಂದೂ ಸ್ವಾಗತ ಮಾಡಬೇಕು. ನಮ್ಮ ಸಂಸ್ಕೃತಿ ಉಳಿಯಬೇಕೆಂಬ ನಿಟ್ಟಿನಲ್ಲಿ ಸಾಕಷ್ಟು ಹೋರಾಟ ನಡೆದಿವೆ. ಎಲ್ಲಾ ಹೇಳಿಕೆಯನ್ನ ಸ್ವಾಗತ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತ್ ಕುಮಾರ್ ಹೆಗಡೆ ಹೇಳಿರುವುದು ಶ್ರೀರಂಗಪಟ್ಟಣ ಕಾರವಾರ ಜಿಲ್ಲೆಯಲ್ಲಿ ದೇವಸ್ಥಾನ ಒಡೆದು ಮಸೀದಿ ಕಟ್ಟಿದ್ದಾರೆಂದು. ಇದು ತಪ್ಪಲ್ಲ. ದೇವಸ್ಥಾನ ಒಡೆದು ಒಡೆದು ಮಸೀದಿ ಕಟ್ಟಿದ್ದಾರೆ ಎಂದರು.
![]()
ಸಿದ್ದರಾಮಯ್ಯ ಅವರು ತಿದ್ದಿಕೊಳ್ಳಬೇಕು. ಸಿದ್ದರಾಮಯ್ಯ ಅವರು ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಹಿಜಾಬ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಕೊಡುತ್ತಾರೆ, ಇದು ಯಾವ ನ್ಯಾಯ? ಅಯೋಧ್ಯೆ ರಾಮ ಮಂದಿರಕ್ಕೆ ಹೋಗುವುದಿಲ್ಲ ಎಂದಿದ್ದರು, ಜ.22 ರ ನಂತರ ಹೋಗುತ್ತೇನೆಂದರು, ಸಿದ್ದರಾಮಯ್ಯ, ಖರ್ಗೆ ಅವರಿಗೆ ನಾನು ಸ್ವಾಗತ ಕೋರಿದ್ದೆ ಆದರೆ ಸಿದ್ದರಾಮಯ್ಯ ಮತ್ತೆ ನಾನು ರಾಮ ಮಂದಿರಕ್ಕೆ ಹೋಗುವುದಿಲ್ಲ, ಹೋಗುತ್ತೇನೆಂದು ಹೇಳಿಲ್ಲ ಎನ್ನುತ್ತಾರೆ. ಸಿದ್ದರಾಮಯ್ಯ ಅವರು ನಿಮಿಷಕ್ಕೊಂದು ಮಾತನಾಡುತ್ತಾರೆ ಎಂದು ಛೇಡಿಸಿದರು.
ನಿಮ್ಮ ಹೆಸರಿನಲ್ಲಿ ಸಿದ್ದ – ರಾಮ ಎರಡೂ ಇದೆ. ರಾಮ ಮಂದಿರಕ್ಕೆ ಹೋಗಿ ನಿಮ್ಮ ಪಾಪ ಕಳೆದುಕೊಂಡು ಬನ್ನಿ. ನೀವು ಏಕೆ ಬಿಜೆಪಿ ರಾಮ ಮಂದಿರ ಎಂದು ಭಾವಿಸುತ್ತೀರಿ. ನಾವು ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿಲ್ಲ. ಶ್ರೀರಾಮ ಇರುವುದು ಇಡೀ ಪ್ರಪಂಚದ ಹಿಂದೂಗಳನ್ನು ಒಂದು ಮಾಡಲು. ಯಾವ ರೀತಿ ರಾಜಕಾರಣ ಮಾಡುತ್ತಿದ್ದೇವೆಂದು ನೀವು ಹೇಳಿದರೆ ನಾವು ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆಂದು ಈಶ್ವರಪ್ಪ ಹೇಳಿದರು.
ಬೆಳಗಾವಿಯಲ್ಲಿ ಗೂಂಡಾ ಮುಸ್ಲಿಮರು ಹಲ್ಲೆ ಮಾಡಿದ್ದಾರೆ. ಅಣ್ಣ ತಂಗಿಯ ಮೇಲೆ ಹಲ್ಲೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಅತ್ಯಾಚಾರದಂತಹ ಘಟನೆಗಳು ನಡೆಯುತ್ತಿವೆ. ಮೃಗೀಯ ರೀತಿಯ ಘಟನೆಗಳು ನಡೆಯುತ್ತಿವೆ ಎಂದರು.
Eshwarappa slams CM Siddaramaiah says go to ram mandir get your sins washed.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
24-04-26 01:51 pm
HK News Staffer
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm