ಬ್ರೇಕಿಂಗ್ ನ್ಯೂಸ್
15-01-24 02:37 pm HK News Desk ಕರ್ನಾಟಕ
ಚಾಮರಾಜನಗರ, ಜ 15: ಸಂಕ್ರಾಂತಿ ಹಬ್ಬದಂದೇ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ.
ಮೃತರನ್ನು ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಸಂತೋಷ (37), ಸೌಮ್ಯ (27) ಹಾಗು ಮಕ್ಕಳಾದ ಸಾಕ್ಷಿ (4), ಅಭಿ (9) ಎಂದು ಗುರುತಿಸಲಾಗಿದೆ.
ಹಬ್ಬಕ್ಕೆ ಬಟ್ಟೆ ಖರೀಸಲು ಕೊಳ್ಳೇಗಾಲಕ್ಕೆ ಸಂತೋಷ್ ಕುಟುಂಬ ಬೈಕ್ನಲ್ಲಿ ತೆರಳುತ್ತಿದ್ದರು ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಜಿನಕನಹಳ್ಳಿ ಸಮೀಪ ಭತ್ತ ಕತ್ತರಿಸುವ ಯಂತ್ರಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ನಿಂದ ನಾಲ್ವರೂ ಕೆಳಕ್ಕೆ ಬಿದ್ದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟರು. ಇನ್ನೊಂದು ಮಗು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
Horrible road accident in Kollegala, Couple, two children die on spot after ramming into Rice cutting machine.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am