ಬ್ರೇಕಿಂಗ್ ನ್ಯೂಸ್
18-01-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಗೃಹಜ್ಯೋತಿ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ದೆವು. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ತಿಂಗಳ ಬಿಲ್ನಿಂದಲೇ ಈ ಕೊಡುಗೆಯನ್ನು ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ತಿಳಿಸಿದ್ದಾರೆ. 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕನಿಗೆ 10 ಶೇ. ಅಂದರೆ ಕೇವಲ 2 ಯೂನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯೂನಿಟ್ ಕೊಡುವುದರಿಂದ 20+10 ಸೇರಿ 30 ಯೂನಿಟ್ ವಿದ್ಯುತ್ ಆಗಲಿದೆ.
The State Government has decided to make some changes in the Griha Jyothi Rules. Grihajyoti has changed the norm for providing 10 per cent additional power to 10 units on an average.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm