ಬ್ರೇಕಿಂಗ್ ನ್ಯೂಸ್
18-01-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಗೃಹಜ್ಯೋತಿ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ದೆವು. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ತಿಂಗಳ ಬಿಲ್ನಿಂದಲೇ ಈ ಕೊಡುಗೆಯನ್ನು ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ತಿಳಿಸಿದ್ದಾರೆ. 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕನಿಗೆ 10 ಶೇ. ಅಂದರೆ ಕೇವಲ 2 ಯೂನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯೂನಿಟ್ ಕೊಡುವುದರಿಂದ 20+10 ಸೇರಿ 30 ಯೂನಿಟ್ ವಿದ್ಯುತ್ ಆಗಲಿದೆ.
The State Government has decided to make some changes in the Griha Jyothi Rules. Grihajyoti has changed the norm for providing 10 per cent additional power to 10 units on an average.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am