ಬ್ರೇಕಿಂಗ್ ನ್ಯೂಸ್
20-01-24 03:42 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 20: ಜ.22 ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದೆ. ಅಂದು ಶಾಲೆಗೆ ರಜೆ ಹಾಕಿದರೇ ಸಾವಿರ ರೂ.ದಂಡ ಹಾಕುವುದಾಗಿ ಚಿಕ್ಕಮಗಳೂರು ನಗರದ ಖಾಸಗಿ ಶಾಲೆಯೊಂದರ ಮಕ್ಕಳಿಗೆ ಆರೋಪ ಮಾಡಿದ್ದು, ಶಾಲೆಯ ವಿರುದ್ಧ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಪುನರ್ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸರ್ಕಾರವೇ ಆದೇಶಿಸಿದೆ. ಜ.22ರಂದು ಶಾಲೆಗಳಿಗೆ ರಜೆ ನೀಡಬೇಕೋ… ಬೇಡವೋ ಎಂಬ ಕುರಿತು ಸರ್ಕಾರ ಕೂಡ ಗೊಂದಲದಲ್ಲಿದೆ. ಈ ಮಧ್ಯೆ ಖಾಸಗಿ ಶಾಲೆಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಹಿಂದೂ ಪರ ಸಂಘಟನೆಗಳು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದರು.
ಜ.22ರಂದು ಯಾವುದೇ ಮಕ್ಕಳಿಗೆ ರಾಮ ಮಂದಿರದ ಲೈವ್ ನೋಡಬೇಕು ಅನ್ನಿಸಿದರೆ ರಜೆ ಹಾಕಿ ಮನೆಯಲ್ಲೇ ನೋಡಿ. ಜಿಲ್ಲೆಯ ಯಾವುದೇ ಶಾಲೆಯ ಯಾವುದೇ ಮಕ್ಕಳಿಗೆ ಯಾರಾದರೂ ದಂಡ ಹಾಕಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಆರೋಪ ನೀಡಿದ್ದಾರೆ. ಸ್ಥಳಕ್ಕೆ ಎ.ಎಸ್ಪಿ. ಕೃಷ್ಣಮೂರ್ತಿ ಭೇಟಿ ನೀಡಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಜೊತೆ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಬಳಿ ಮಾತನಾಡುವುದಾಗಿ ಹೇಳಿದರು. ಶಾಲೆಗೆ ಪ್ರಭಾರ ಡಿಡಿಪಿಐ ಪ್ರಕಾಶ್ ಭೇಟಿ ನೀಡಿದ್ದು, ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿವುದಾಗಿ ತಿಳಿಸಿದರು.
Chikkamagaluru school to fine one thousand Rs for those taking holiday on Jan 22nd Ram Mandir inauguration, Bajarang dal members warns school for such order.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm