ಬ್ರೇಕಿಂಗ್ ನ್ಯೂಸ್
22-01-24 05:10 pm HK News Desk ಕರ್ನಾಟಕ
ದಾವಣಗೆರೆ, ಜ.22: ಬೆಣ್ಣೆನಗರಿಯಲ್ಲಿ ಶ್ರೀ ರಾಮನ ಕಟೌಟ್ ಮುಂದೆಯೇ ನವ ಜೋಡಿಗಳು ದಾಂಪತ್ಯದ ಜೀವನಕ್ಕೆ ಕಾಲಿರಿಸಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ವಿಶೇಷ ದಿನವೇ ದಾಂಪತ್ಯಕ್ಕೆ ಜೋಡಿ ಕಾಲಿರಿಸಿರುವುದು ಕುಟುಂಬದ ಸಂತಸಕ್ಕೆ ಕಾರಣವಾಗಿದೆ. ಮದುವೆಯಾದ ನವ ದಂಪತಿ ಇಬ್ಬರು ಮುಹೂರ್ತ ಬಳಿಕ ಶ್ರೀ ರಾಮನ ಆಶೀರ್ವಾದ ಪಡೆದರು.
ದಾವಣಗೆರೆ ನಗರದಲ್ಲಿರುವ ಬಾಪೂಜಿ ಕಲ್ಯಾಣ ಮಂಟಪದಲ್ಲಿ ಈ ವಿಶೇಷ ಮದುವೆಯಾಗಿದ್ದು, ಮದುವೆ ಮನೆಯಲ್ಲೂ ರಾಮ ಮಂದಿರ ಉದ್ಘಾಟನೆ ಸಂಭ್ರಮ ಕಳೆಗಟ್ಟಿತ್ತು. ರಾಮ ಮಂದಿರ ಉದ್ಘಾಟನೆ ದಿನವೇ ಮದುವೆ ಇರುವುದಕ್ಕೆ ನವ ಜೋಡಿಗಳ ಸಂತಸಕ್ಕೆ ಕಾರಣವಾಗಿದೆ. ಮದುವೆ ಮಂಟಪದಲ್ಲಿ ಶ್ರೀರಾಮನ ಕಟೌಟ್ ಇರಿಸಿ ಮದುವೆ ಆಗಿರುವುದು ವಿಶೇಷ. ದಾವಣಗೆರೆಯ ರೋಹಿತ್, ಅರ್ಪಿತಾ ವಿವಾಹವಾದ ನವ ದಂಪತಿಯಾಗಿದ್ದಾರೆ.
ಮದುವೆ ಆದ ಬಳಿಕ ಅದೇ ಶ್ರೀ ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದರು. ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಶುಭದಿನದಂದೇ ವೈವಾಹಿಕ ಜೀವನಕ್ಕೆ ಕಾಲಿರಿಸಿರುವುದು ನಮ್ಮ ಸೌಭಾಗ್ಯವಾಗಿದೆ ಎಂದ ನವ ದಂಪತಿ ಅಭಿಪ್ರಾಯಪಟ್ಟಿದ್ದಾರೆ. ಬಳಿಕ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದು ವಿಶೇಷವಾಗಿತ್ತು.
The newly weds tied the knot in front of a cutout of Lord Rama in Davanagere. The couple got married on the special day of the inauguration of the Ram Temple.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am