ಬ್ರೇಕಿಂಗ್ ನ್ಯೂಸ್
22-01-24 05:10 pm HK News Desk ಕರ್ನಾಟಕ
ದಾವಣಗೆರೆ, ಜ.22: ಬೆಣ್ಣೆನಗರಿಯಲ್ಲಿ ಶ್ರೀ ರಾಮನ ಕಟೌಟ್ ಮುಂದೆಯೇ ನವ ಜೋಡಿಗಳು ದಾಂಪತ್ಯದ ಜೀವನಕ್ಕೆ ಕಾಲಿರಿಸಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ವಿಶೇಷ ದಿನವೇ ದಾಂಪತ್ಯಕ್ಕೆ ಜೋಡಿ ಕಾಲಿರಿಸಿರುವುದು ಕುಟುಂಬದ ಸಂತಸಕ್ಕೆ ಕಾರಣವಾಗಿದೆ. ಮದುವೆಯಾದ ನವ ದಂಪತಿ ಇಬ್ಬರು ಮುಹೂರ್ತ ಬಳಿಕ ಶ್ರೀ ರಾಮನ ಆಶೀರ್ವಾದ ಪಡೆದರು.
ದಾವಣಗೆರೆ ನಗರದಲ್ಲಿರುವ ಬಾಪೂಜಿ ಕಲ್ಯಾಣ ಮಂಟಪದಲ್ಲಿ ಈ ವಿಶೇಷ ಮದುವೆಯಾಗಿದ್ದು, ಮದುವೆ ಮನೆಯಲ್ಲೂ ರಾಮ ಮಂದಿರ ಉದ್ಘಾಟನೆ ಸಂಭ್ರಮ ಕಳೆಗಟ್ಟಿತ್ತು. ರಾಮ ಮಂದಿರ ಉದ್ಘಾಟನೆ ದಿನವೇ ಮದುವೆ ಇರುವುದಕ್ಕೆ ನವ ಜೋಡಿಗಳ ಸಂತಸಕ್ಕೆ ಕಾರಣವಾಗಿದೆ. ಮದುವೆ ಮಂಟಪದಲ್ಲಿ ಶ್ರೀರಾಮನ ಕಟೌಟ್ ಇರಿಸಿ ಮದುವೆ ಆಗಿರುವುದು ವಿಶೇಷ. ದಾವಣಗೆರೆಯ ರೋಹಿತ್, ಅರ್ಪಿತಾ ವಿವಾಹವಾದ ನವ ದಂಪತಿಯಾಗಿದ್ದಾರೆ.
ಮದುವೆ ಆದ ಬಳಿಕ ಅದೇ ಶ್ರೀ ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದರು. ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಶುಭದಿನದಂದೇ ವೈವಾಹಿಕ ಜೀವನಕ್ಕೆ ಕಾಲಿರಿಸಿರುವುದು ನಮ್ಮ ಸೌಭಾಗ್ಯವಾಗಿದೆ ಎಂದ ನವ ದಂಪತಿ ಅಭಿಪ್ರಾಯಪಟ್ಟಿದ್ದಾರೆ. ಬಳಿಕ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದು ವಿಶೇಷವಾಗಿತ್ತು.
The newly weds tied the knot in front of a cutout of Lord Rama in Davanagere. The couple got married on the special day of the inauguration of the Ram Temple.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm