ಬ್ರೇಕಿಂಗ್ ನ್ಯೂಸ್
22-01-24 05:10 pm HK News Desk ಕರ್ನಾಟಕ
ದಾವಣಗೆರೆ, ಜ.22: ಬೆಣ್ಣೆನಗರಿಯಲ್ಲಿ ಶ್ರೀ ರಾಮನ ಕಟೌಟ್ ಮುಂದೆಯೇ ನವ ಜೋಡಿಗಳು ದಾಂಪತ್ಯದ ಜೀವನಕ್ಕೆ ಕಾಲಿರಿಸಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ವಿಶೇಷ ದಿನವೇ ದಾಂಪತ್ಯಕ್ಕೆ ಜೋಡಿ ಕಾಲಿರಿಸಿರುವುದು ಕುಟುಂಬದ ಸಂತಸಕ್ಕೆ ಕಾರಣವಾಗಿದೆ. ಮದುವೆಯಾದ ನವ ದಂಪತಿ ಇಬ್ಬರು ಮುಹೂರ್ತ ಬಳಿಕ ಶ್ರೀ ರಾಮನ ಆಶೀರ್ವಾದ ಪಡೆದರು.
ದಾವಣಗೆರೆ ನಗರದಲ್ಲಿರುವ ಬಾಪೂಜಿ ಕಲ್ಯಾಣ ಮಂಟಪದಲ್ಲಿ ಈ ವಿಶೇಷ ಮದುವೆಯಾಗಿದ್ದು, ಮದುವೆ ಮನೆಯಲ್ಲೂ ರಾಮ ಮಂದಿರ ಉದ್ಘಾಟನೆ ಸಂಭ್ರಮ ಕಳೆಗಟ್ಟಿತ್ತು. ರಾಮ ಮಂದಿರ ಉದ್ಘಾಟನೆ ದಿನವೇ ಮದುವೆ ಇರುವುದಕ್ಕೆ ನವ ಜೋಡಿಗಳ ಸಂತಸಕ್ಕೆ ಕಾರಣವಾಗಿದೆ. ಮದುವೆ ಮಂಟಪದಲ್ಲಿ ಶ್ರೀರಾಮನ ಕಟೌಟ್ ಇರಿಸಿ ಮದುವೆ ಆಗಿರುವುದು ವಿಶೇಷ. ದಾವಣಗೆರೆಯ ರೋಹಿತ್, ಅರ್ಪಿತಾ ವಿವಾಹವಾದ ನವ ದಂಪತಿಯಾಗಿದ್ದಾರೆ.
ಮದುವೆ ಆದ ಬಳಿಕ ಅದೇ ಶ್ರೀ ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದರು. ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಶುಭದಿನದಂದೇ ವೈವಾಹಿಕ ಜೀವನಕ್ಕೆ ಕಾಲಿರಿಸಿರುವುದು ನಮ್ಮ ಸೌಭಾಗ್ಯವಾಗಿದೆ ಎಂದ ನವ ದಂಪತಿ ಅಭಿಪ್ರಾಯಪಟ್ಟಿದ್ದಾರೆ. ಬಳಿಕ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದು ವಿಶೇಷವಾಗಿತ್ತು.
The newly weds tied the knot in front of a cutout of Lord Rama in Davanagere. The couple got married on the special day of the inauguration of the Ram Temple.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm