ಬ್ರೇಕಿಂಗ್ ನ್ಯೂಸ್
23-01-24 07:14 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ತಪ್ಪೇನಿದೆ? ನಾವೆಲ್ಲಾ ರಾಮನ ಭಕ್ತರೇ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಮಹದೇವಪುರದ ಸೀತಾ ರಾಮ ಲಕ್ಷ್ಮಣ ದೇವಸ್ಥಾನದ ಲೋಕಾರ್ಪೆಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದರಲ್ಲಿ ಏನು ತಪ್ಪಿದೆ, ನಾವೆಲ್ಲರೂ ಕೂಡ ಹೇಳಿದ್ದೇವೆ. ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ? ಹೇಳಿದ್ರೆ ಹೇಳಿದ್ರಪ್ಪ ಅಂತೀರಾ ಎಂದು ಪ್ರಶ್ನಿಸಿದರು.
ಹೇಳಿದ್ದು ಸರಿಯೇ, ಹೇಳದಿದ್ರೆ ಸರಿಯೇ ? ನಾವೆಲ್ಲಾ ಶ್ರೀ ರಾಮನ ಭಕ್ತರೇ. ಒಂದಲ್ಲ ಒಂದು ರೀತಿಯಲ್ಲಿ ಶ್ರೀ ರಾಮನ ಆದರ್ಶ ಪಾಲನೆ ಮಾಡಬೇಕೆಂದು ಹೇಳೋರೆ. ಶ್ರೀ ರಾಮ ಇವರು ಯಾರೋ ನಾಲ್ಕು ಜನಕ್ಕೆ ಆಗೋರು ಅಲ್ಲ. ನಮಗೆ ಬೇಕಾಗಿರುವುದು ದಶರಥ ರಾಮ ಬದಲಾಗಿ ಮೋದಿ ರಾಮ ಬೇಕಾಗಿಲ್ಲ ಎಂದರು.
ನಮಗೆ ಬೇಕಾಗಿರುವುದು ರಾಮ ರಾಜ್ಯ ಮಾಡಿದ ದಶರಥ ರಾಮ ವಿನಃ ರಾಮ ಹೆಸರಲ್ಲಿ ಜನರ ಒಡೆದಾಳುವ ನೀತಿ ಮಾಡೋರು ಬೇಕಾಗಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Siddaramaiah chants Jai Shri Ram, home minister says what's wrong in saying.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm