ಬ್ರೇಕಿಂಗ್ ನ್ಯೂಸ್
23-01-24 07:14 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ತಪ್ಪೇನಿದೆ? ನಾವೆಲ್ಲಾ ರಾಮನ ಭಕ್ತರೇ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಮಹದೇವಪುರದ ಸೀತಾ ರಾಮ ಲಕ್ಷ್ಮಣ ದೇವಸ್ಥಾನದ ಲೋಕಾರ್ಪೆಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದರಲ್ಲಿ ಏನು ತಪ್ಪಿದೆ, ನಾವೆಲ್ಲರೂ ಕೂಡ ಹೇಳಿದ್ದೇವೆ. ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ? ಹೇಳಿದ್ರೆ ಹೇಳಿದ್ರಪ್ಪ ಅಂತೀರಾ ಎಂದು ಪ್ರಶ್ನಿಸಿದರು.
ಹೇಳಿದ್ದು ಸರಿಯೇ, ಹೇಳದಿದ್ರೆ ಸರಿಯೇ ? ನಾವೆಲ್ಲಾ ಶ್ರೀ ರಾಮನ ಭಕ್ತರೇ. ಒಂದಲ್ಲ ಒಂದು ರೀತಿಯಲ್ಲಿ ಶ್ರೀ ರಾಮನ ಆದರ್ಶ ಪಾಲನೆ ಮಾಡಬೇಕೆಂದು ಹೇಳೋರೆ. ಶ್ರೀ ರಾಮ ಇವರು ಯಾರೋ ನಾಲ್ಕು ಜನಕ್ಕೆ ಆಗೋರು ಅಲ್ಲ. ನಮಗೆ ಬೇಕಾಗಿರುವುದು ದಶರಥ ರಾಮ ಬದಲಾಗಿ ಮೋದಿ ರಾಮ ಬೇಕಾಗಿಲ್ಲ ಎಂದರು.
ನಮಗೆ ಬೇಕಾಗಿರುವುದು ರಾಮ ರಾಜ್ಯ ಮಾಡಿದ ದಶರಥ ರಾಮ ವಿನಃ ರಾಮ ಹೆಸರಲ್ಲಿ ಜನರ ಒಡೆದಾಳುವ ನೀತಿ ಮಾಡೋರು ಬೇಕಾಗಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Siddaramaiah chants Jai Shri Ram, home minister says what's wrong in saying.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm