ಬ್ರೇಕಿಂಗ್ ನ್ಯೂಸ್
23-01-24 07:14 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ತಪ್ಪೇನಿದೆ? ನಾವೆಲ್ಲಾ ರಾಮನ ಭಕ್ತರೇ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಮಹದೇವಪುರದ ಸೀತಾ ರಾಮ ಲಕ್ಷ್ಮಣ ದೇವಸ್ಥಾನದ ಲೋಕಾರ್ಪೆಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದರಲ್ಲಿ ಏನು ತಪ್ಪಿದೆ, ನಾವೆಲ್ಲರೂ ಕೂಡ ಹೇಳಿದ್ದೇವೆ. ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ? ಹೇಳಿದ್ರೆ ಹೇಳಿದ್ರಪ್ಪ ಅಂತೀರಾ ಎಂದು ಪ್ರಶ್ನಿಸಿದರು.
ಹೇಳಿದ್ದು ಸರಿಯೇ, ಹೇಳದಿದ್ರೆ ಸರಿಯೇ ? ನಾವೆಲ್ಲಾ ಶ್ರೀ ರಾಮನ ಭಕ್ತರೇ. ಒಂದಲ್ಲ ಒಂದು ರೀತಿಯಲ್ಲಿ ಶ್ರೀ ರಾಮನ ಆದರ್ಶ ಪಾಲನೆ ಮಾಡಬೇಕೆಂದು ಹೇಳೋರೆ. ಶ್ರೀ ರಾಮ ಇವರು ಯಾರೋ ನಾಲ್ಕು ಜನಕ್ಕೆ ಆಗೋರು ಅಲ್ಲ. ನಮಗೆ ಬೇಕಾಗಿರುವುದು ದಶರಥ ರಾಮ ಬದಲಾಗಿ ಮೋದಿ ರಾಮ ಬೇಕಾಗಿಲ್ಲ ಎಂದರು.
ನಮಗೆ ಬೇಕಾಗಿರುವುದು ರಾಮ ರಾಜ್ಯ ಮಾಡಿದ ದಶರಥ ರಾಮ ವಿನಃ ರಾಮ ಹೆಸರಲ್ಲಿ ಜನರ ಒಡೆದಾಳುವ ನೀತಿ ಮಾಡೋರು ಬೇಕಾಗಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Siddaramaiah chants Jai Shri Ram, home minister says what's wrong in saying.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am