ಬ್ರೇಕಿಂಗ್ ನ್ಯೂಸ್
23-01-24 07:14 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ತಪ್ಪೇನಿದೆ? ನಾವೆಲ್ಲಾ ರಾಮನ ಭಕ್ತರೇ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಮಹದೇವಪುರದ ಸೀತಾ ರಾಮ ಲಕ್ಷ್ಮಣ ದೇವಸ್ಥಾನದ ಲೋಕಾರ್ಪೆಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದರಲ್ಲಿ ಏನು ತಪ್ಪಿದೆ, ನಾವೆಲ್ಲರೂ ಕೂಡ ಹೇಳಿದ್ದೇವೆ. ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ? ಹೇಳಿದ್ರೆ ಹೇಳಿದ್ರಪ್ಪ ಅಂತೀರಾ ಎಂದು ಪ್ರಶ್ನಿಸಿದರು.
ಹೇಳಿದ್ದು ಸರಿಯೇ, ಹೇಳದಿದ್ರೆ ಸರಿಯೇ ? ನಾವೆಲ್ಲಾ ಶ್ರೀ ರಾಮನ ಭಕ್ತರೇ. ಒಂದಲ್ಲ ಒಂದು ರೀತಿಯಲ್ಲಿ ಶ್ರೀ ರಾಮನ ಆದರ್ಶ ಪಾಲನೆ ಮಾಡಬೇಕೆಂದು ಹೇಳೋರೆ. ಶ್ರೀ ರಾಮ ಇವರು ಯಾರೋ ನಾಲ್ಕು ಜನಕ್ಕೆ ಆಗೋರು ಅಲ್ಲ. ನಮಗೆ ಬೇಕಾಗಿರುವುದು ದಶರಥ ರಾಮ ಬದಲಾಗಿ ಮೋದಿ ರಾಮ ಬೇಕಾಗಿಲ್ಲ ಎಂದರು.
ನಮಗೆ ಬೇಕಾಗಿರುವುದು ರಾಮ ರಾಜ್ಯ ಮಾಡಿದ ದಶರಥ ರಾಮ ವಿನಃ ರಾಮ ಹೆಸರಲ್ಲಿ ಜನರ ಒಡೆದಾಳುವ ನೀತಿ ಮಾಡೋರು ಬೇಕಾಗಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Siddaramaiah chants Jai Shri Ram, home minister says what's wrong in saying.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am