ಬ್ರೇಕಿಂಗ್ ನ್ಯೂಸ್
24-01-24 12:31 pm Bangalore Correspondent ಕರ್ನಾಟಕ
ಬೆಂಗಳೂರು, ಜ 24: 29ನೇ ಮಹಡಿಯಿಂದ ಬಿದ್ದು 12ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಗೂರು ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಬಾಲಕಿ ಅಪಾರ್ಟ್ಮೆಂಟ್ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್ವೇರ್ ಎಂಜಿನಿಯರ್, ತಾಯಿ ಗೃಹಿಣಿಯಾಗಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಬಾಲಕಿ ಮಂಗಳವಾರ ರಾತ್ರಿ ಮಲಗಿದ್ದ ವೇಳೆ, ಇದ್ದಕ್ಕಿದ್ದಂತೆ ಮುಂಜಾನೆ 4:30ಕ್ಕೆ ಎದ್ದು ಹಾಲ್ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ ಉತ್ತರಿಸದೆ ಮತ್ತೆ ಮಲಗುವುದಾಗಿ ರೂಮಿಗೆ ತೆರಳಿದ್ದಳು. ಸುಮಾರು 5 ಗಂಟೆ ವೇಳೆಗೆ ಬಾಲಕಿ ಅಪಾರ್ಟ್ಮೆಂಟ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಜೋರಾದ ಶಬ್ದ ಕೇಳಿ ಸೆಕ್ಯೂರಿಟಿ ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೋಷಕರಿಗೆ ಹಾಗೂ ಅಪಾರ್ಟ್ಮೆಂಟ್ ಅಸೋಸಿಯೇಷನ್ಗೆ ಸೆಕ್ಯೂರಿಟಿ ಮಾಹಿತಿ ನೀಡಿದ್ದರು.
ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A class 7 student allegedly jumped to death from the balcony f her 29th-floor flat on Begur Road, Hulimavu southeast Bengaluru, early Tuesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am