ಬ್ರೇಕಿಂಗ್ ನ್ಯೂಸ್
24-01-24 06:12 pm HK News Desk ಕರ್ನಾಟಕ
ಕಲಬುರಗಿ, ಜ 24: ನಾನು ಏನೇ ಮಾಡಿದ್ದರೂ, ಮಾತನಾಡಿದ್ದರೂ ಬಿಜೆಪಿಯವರಿಗೆ ನಾನು ಮನೆ ದೇವರಾಗಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಅವರಿಗೆ ಮನೆ ದೇವರಂತೆ ಆಗಿದ್ದೇನೆ. ಏನೇ ಇದ್ದರೂ ನನ್ನ ಬಗ್ಗೆ ಮಾತನಾಡುವವರೆಗೆ ತಿಂದ ಅನ್ನ ಕರುಗುವುದಿಲ್ಲ. ರಾಜ್ಯದಿಂದ 25 ಜನ ಸಂಸದರನ್ನು ಆಯ್ಕೆ ಮಾಡಿದ್ದರೂ ಏನು ತಂದಿದ್ದಾರೆ ಎಂದು ತಿರುಗೇಟು ನೀಡಿದರು.
ಪ್ರಸಕ್ತವಾಗಿ ವ್ಯಾಪಕ ಬರ ಬಿದ್ದಿದ್ದರೂ ಪರಿಹಾರ ಬರಲಿಲ್ಲ. ಯಾವುದೇ ದೊಡ್ಡ ಯೋಜನೆ ಬರಲಿಲ್ಲ. ನರೇಗಾ 150 ದಿನಕ್ಕೆ ಹೆಚ್ಚಳ ಮಾಡಲಿಲ್ಲ. ಇವರು ಯಾವುದೇ ಲೆಸ ಮಾಡಿಲ್ಲ. ಅಯೋಗ್ಯ, ಅಸಮರ್ಥ ಪದಗಳ ಎಲ್ಲ ಸಮನಾರ್ಥಕ ಪದಗಳು ಬಿಜೆಪಿ ರಾಜ್ಯ ನಾಯಕರಿಗೆ ಸರಿಹೊಂದುತ್ತವೆ ಎಂದು ಹೇಳಿದರು.
ನನಗೆ ಯಾರ ಮೇಲೆ ಭಕ್ತಿ ಇಲ್ಲ. ಬಸವೇಶ್ವರ, ಅಂಬೇಡ್ಕರ್ ತತ್ವದ ಮೇಲೆ ಭಕ್ತಿ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಯಾವ ತತ್ವದಲ್ಲಿ ಸಮಾನತೆ ಎಂಬುದು ಇಲ್ಲವೋ ಅದನ್ನು ನಾನು ಒಪ್ಪುವುದಿಲ್ಲ. ರಾಮ ಅಸಮಾನತೆ ಮಾಡಿಲ್ಲ ಎಂಬ ಪ್ರಶ್ನೆಗೆ ಈ ಬಗ್ಗೆ ಅಂಬೇಡ್ಕರ್ ಪುಸ್ತಕ ಬರೆದಿದ್ದಾರೆ ಅದನ್ನು ಬಿಜೆಪಿಯವರು ಓದಲಿ ಎಂದು ಸಲಹೆ ನೀಡಿದರು. ನಂಬಿಕೆ ಇದ್ದವರು ಅವರ ನಂಬಿಕೆಗೆ ಅನುಸಾರವಾಗಿ ಹೋಗಬಹುದಾಗಿದೆ. ನಾನು ಶರಣಬಸವೇಶ್ವರ ದೇವಸ್ಥಾನ, ದರ್ಗಾಗೆ ಭೇಟಿ ನೀಡುತ್ತೇನೆ. ಅಲ್ಲಿ ಹೋಗಬೇಡ ಇಲ್ಲಿ ಹೋಗಬೇಡ ಎಂಬ ಕಟ್ಟಳೆಗಳು ಇರುವುದಿಲ್ಲ. ಎಲ್ಲರಿಗೂ ಸಮಾನತೆಯಿಂದ ದಾಸೋಹ ನೀಡಲಾಗುತ್ತದೆ ಇಂತಹ ಸ್ಥಳಗಳಿಗೆ ನಾನು ಹೋಗುತ್ತೇನೆ ಎಂದು ಹೇಳಿದರು.
Karnataka Minister Priyank Kharge on Saturday said that whatever he has done or spoken about, he is a "house god" for the BJP. Speaking to reporters on Wednesday, Hegde said, "I am like a house god to the BJP.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm