ಬ್ರೇಕಿಂಗ್ ನ್ಯೂಸ್
24-01-24 10:48 pm Bangalore Correspondent ಕರ್ನಾಟಕ
ಬೆಂಗಳೂರು, ಜ 24: ಯುವಕನೊಬ್ಬ ರಸ್ತೆ ಬದಿಯಲ್ಲೇ ಕಾರು ನಿಲ್ಲಿಸಿ ಯುವತಿಯೊಬ್ಬಳೊಡನೆ ಹಾಡಹಗಲಿನಲ್ಲೇ ಸೆಕ್ಸ್ ನಡೆಸುತ್ತಿದ್ದ ವೇಳೆ ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಕಾರು ಹತ್ತಿಸಿ ಕೊಲ್ಲಲು ಯತ್ನಿಸಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸ್ ಸಿಬ್ಬಂದಿ ಮಹೇಶ್ ಖಾಸಗಿ ಆಸ್ಪತೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೀಸಲು ಪಡೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಹೇಶ್ ಶನಿವಾರ ಉಪಕಾರ್ ಲೇಔಟ್ ನಲ್ಲಿದ್ದ ತಮ್ಮ ಮನೆಯ ಬಳಿ KA 02 MR 8102 ನೋಂದಣಿಯ ಕಾರೊಂದರಲ್ಲಿ ಅಸಹಜವಾದ ಚಟುವಟಿಕೆ ನಡೆಯುತ್ತಿರುವುದನ್ನು ಗಮನಿಸಿದ್ದರು. ಕಾರ್ ಬಳಿ ತೆರಳಿದಾಗ ಯುವಕನೊಬ್ಬ ಯುವತಿಯೊಬ್ಬಳೊಡನೆ ಸಂಭೋಗ ನಡೆಸುತ್ತಿರುವ ದೃಶ್ಯ ಕಂಡುಬಂದಿತ್ತು.
ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ಜನವಸತಿ ಸ್ಥಳದಲ್ಲಿ ಈ ರೀತಿಯ ವರ್ತನೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದಾಗ ಯುವಕ ಕೂಡಲೇ ಕಾರನ್ನು ಮಹೇಶ್ ಅವರ ಮೇಲೆ ಹತ್ತಿಸಿದ್ದ. ಸುಮಾರು 500 ಮೀಟರ್ ದೂರ ಮಹೇಶ್ ಅವರನ್ನು ಎಳೆದೊಯ್ದ ಆರೋಪಿ ಬಳಿಕ ಅವರನ್ನು ಬದಿಗೆ ಕೆಡವಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಮಹೇಶ್ ಅವರ ಮೊಬೈಲ್ ಕಾರಿನ ವೈಪರ್ ಗೆ ಸಿಲುಕಿಕೊಂಡಿತ್ತು. ತನ್ನನ್ನು ಹಿಂಬಾಲಿಸಲು ಬಂದವರ ಮೇಲೂ ಕಾರು ಹತ್ತಿಸಿ ಅಪಘಾತ ಮಾಡಲು ಯತ್ನಿಸಿದ್ದ.
ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಮಹೇಶ್ ಅವರನ್ನು ಸ್ಥಳೀಯರು ಸಮೀಪದ ಖಾಗಿಸ ಆಸ್ಪತ್ರೆಗೆ ವರ್ಗಾಯಿಸಿದ್ದರು. ಮಹೇಶ್ ತಲೆಗೆ ತೀವ್ರವಾಗಿ ಪೆಟ್ಟುಬಿದ್ದಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇದೇ ವೇಳೆ ಅಪಘಾತ ಎಸಗಿದ್ದ ಯುವಕ ರೋಹನ್ ಪೊಲೀಸ್ ಠಾಣೆಗೆ ತೆರಳಿ ಮಹೇಶ್ ಅವರ ಮೊಬೈಲ್ ಕೊಟ್ಟು ಅಲ್ಲಿಂದ ಪರಾರಿಯಾಗಿದ್ದ. ಸ್ಥಳೀಯ ಸಿಸಿಟಿವಿ ಹಾಗೂ ಮಹೇಶ್ ಅವರ ಹೇಳಿಕೆಯನ್ನು ಆಧರಿಸಿ ಆರೋಪಿಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
Youth rams car on police for questioning him of having sex in car in Bangalore. The police personal us said to be injured and is going treatment at a private hospital in Bangalore
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm