ಬ್ರೇಕಿಂಗ್ ನ್ಯೂಸ್
25-01-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ತೊರೆದು ಮರಳಿ ಮಾತೃಪಕ್ಷ ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್ಗೆ ಸಂಕಷ್ಟ ಎದುರಾಗಿದೆ. ಜಗದೀಶ್ ಶೆಟ್ಟರ್ ಅವರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆಗುತ್ತದೆ ಅಂತ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ನನಗೆ 11:45ಕ್ಕೆ ಜಗದೀಶ್ ಶೆಟ್ಟರ್ ಕರೆ ಮಾಡಿ, ಬಿಜೆಪಿಗೆ ಹೋಗ್ತಿದ್ದೀನಿ ರಾಜಿನಾಮೆ ಕೊಡುತ್ತೇನೆ ಎಂದರು. ನಾನು ರಾಜಿನಾಮೆ ಕಳಿಸಿಕೊಡಿ ಅಂತ ಹೇಳಿದ್ದೇನೆ.

ಆದರೆ, ಶೆಟ್ಟರ್ ಅವರು ರಾಜೀನಾಮೆ ಪತ್ರವನ್ನು ಮೇಲ್ ಮಾಡ್ತೀನಿ ಎಂದಿದ್ದರು. ಇನ್ನೂ ನನಗೆ ಮೇಲ್ ಬಂದಿಲ್ಲ. ಮೇಲ್ ಬಂದರೂ ಅದನ್ನು ಗಣನೆ ತೆಗೆದುಕೊಳ್ಳಲು ಆಗೋದಿಲ್ಲ. ಯಾವುದೇ ಸದಸ್ಯ ನೇರವಾಗಿ ಬಂದು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಹೊರಟ್ಟಿ ತಿಳಿಸಿದ್ದಾರೆ.
ರಾಜೀನಾಮೆ ಪಡೆಯುವಾಗ, ಸ್ವ ಇಚ್ಛೆಯಿಂದ ರಾಜೀನಾಮೆ ಕೊಡ್ತಿದ್ದೀರಾ ಅಂತ ಕೇಳ್ತೀವಿ. ಅವರು ಪಕ್ಷ ಬಿಟ್ಟು ಬೇರೆ ಪಕ್ಷ ಹೋಗೋದು ಅವರ ಇಷ್ಟ. ಆದರೆ ಜಗದೀಶ್ ಶೆಟ್ಟರ್ ಅವರು ಈಗಲೂ ಕಾಂಗ್ರೆಸ್ ಸದಸ್ಯರು. ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆದರೂ ಆಗಬಹುದು ಎಂದು ಸಭಾಪತಿ ತಿಳಿಸಿದ್ದಾರೆ.
ಜಗದೀಶ್ ಶೆಟ್ಟರ್ ರಾಜೀನಾಮೆ ವಿಚಾರದಲ್ಲಿ ಯಾರಾದ್ರೂ ದೂರು ಕೊಡಬಹುದು. ಇದುವರೆಗು ಯಾವ ಪಕ್ಷದ ನಾಯಕರು ನನ್ನ ಜೊತೆ ಮಾತನಾಡಿಲ್ಲ. ಕಾನೂನು ಪ್ರಕಾರ ಯಾವುದೇ ಸದಸ್ಯ ರಾಜೀನಾಮೆ ಕೊಟ್ಟ ನಂತರವಷ್ಟೇ ಬೇರೆ ಪಕ್ಷಕ್ಕೆ ಹೋಗಬೇಕು ಎಂದು ಹೊರಟ್ಟಿ ಹೇಳಿದ್ದಾರೆ.
Jagadish Shettar, who quit the Congress ahead of the Lok Sabha elections and returned to his parent party BJP, is in trouble. Council Chairman Basavaraj Horatti said that the anti-defection law will be applicable to Jagadish Shettar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am