ಬ್ರೇಕಿಂಗ್ ನ್ಯೂಸ್
26-01-24 02:30 pm HK News Desk ಕರ್ನಾಟಕ
ವಿಜಯಪುರ, ಜ 26: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣದ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯಗೊಂಡಿರುವ ಘಟನೆ ಇಂಡಿ ತಾಲೂಕಿನಲ್ಲಿ ಜರುಗಿದೆ.
ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಯ ಯುವಕ ಮಲ್ಲು ಗಿನ್ನಿ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಗಾಳಿಯಲ್ಲಿ ಹಾರಿಸಿದ ಗುಂಡು ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತಿ ಆಧ್ಯಕ್ಷೆ ಸೋಮವ್ವ ತೊಡೆಗೆ ಗುಂಡು ತಾಗಿ, ಗಾಯಗೊಂಡಿದ್ದಾರೆ. ಕೂಡಲೇ ಸೋಮವ್ವ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿಯುತ್ತಲೇ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗುಂಡು ಹಾರಿಸಿದ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದಾರೆ.
Youth fires in air, gram panchyath president injured at Vijayapura on republic day. The youth belongs to one of the kannada organisation.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am