ಬ್ರೇಕಿಂಗ್ ನ್ಯೂಸ್
26-01-24 03:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.26: ಪಕ್ಷಕ್ಕೆ ಯಾರನ್ನು ಕರೆತರುವುದಿದ್ದರೂ ಅವರ ಪೂರ್ವಾಪರ ತಿಳಿದುಕೊಂಡು ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು. ಹಾಗೆ ಬಂದು ಹೀಗೆ ಹೋದರು ಎನ್ನುವಂತೆ ಆಗಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಯಾರು ಕೂಡ ಹೀಗೆ ಬಂದ್ರು ಹಾಗೆ ಹೋದ್ರು ಅಂತಾಗಬಾರದು. ಯಾರನ್ನೇ ಪಕ್ಷಕ್ಕೆ ಕರೆತರುವಾಗಲೂ ಯೋಚಿಸಿ, ಯೋಗ್ಯರಾದವರನ್ನು ಕರೆತರಬೇಕು ಎಂದು ಹೇಳಿದರು.
ಮಾರುಕಟ್ಟೆಯಲ್ಲಿ ಯಾವೊಂದು ಸಣ್ಣ ವಸ್ತು ಖರೀದಿಸುವಾಗಲೂ ಅದರ ಗುಣಮಟ್ಟ ಎಂತಹದ್ದು ಎನ್ನುವುದು ಸೇರಿದಂತೆ ಅಳೆದು, ತೂಗಿ ಖರೀದಿಸುತ್ತೇವೆ. ಅದೇ ರೀತಿ, ಪಕ್ಷಕ್ಕೆ ಯಾರನ್ನಾದರೂ ಕರೆತರುವಾಗ, ಅವರ ಹಿನ್ನೆಲೆ, ನಂಬಿರುವ ಸಿದ್ಧಾಂತಗಳನ್ನು ನೋಡಿಕೊಂಡು ಕರೆತರಬೇಕು ಎಂದು ಹೇಳಿದರು. ಸುಮ್ನೆ ಹಾಗೆ ಬಂದ್ರು, ಹೀಗೆ ಹೋದ್ರು ಅಂತ ಆಗಬಾರದು ಎಂದು ಜಗದೀಶ ಶೆಟ್ಟರ್ ಹೆಸರು ಪ್ರಸ್ತಾಪಿಸದೆ ತೀಕ್ಷ್ಣ ಮಾತುಗಳಲ್ಲಿ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.
Whoever is brought into the party should know their antecedents and think whether they are fit for our party. Without naming Jagadish Shettar, AICC president Mallikarjun Kharge said, "It should not be as if they came and went.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am