ಬ್ರೇಕಿಂಗ್ ನ್ಯೂಸ್
26-01-24 03:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.26: ಪಕ್ಷಕ್ಕೆ ಯಾರನ್ನು ಕರೆತರುವುದಿದ್ದರೂ ಅವರ ಪೂರ್ವಾಪರ ತಿಳಿದುಕೊಂಡು ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು. ಹಾಗೆ ಬಂದು ಹೀಗೆ ಹೋದರು ಎನ್ನುವಂತೆ ಆಗಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಯಾರು ಕೂಡ ಹೀಗೆ ಬಂದ್ರು ಹಾಗೆ ಹೋದ್ರು ಅಂತಾಗಬಾರದು. ಯಾರನ್ನೇ ಪಕ್ಷಕ್ಕೆ ಕರೆತರುವಾಗಲೂ ಯೋಚಿಸಿ, ಯೋಗ್ಯರಾದವರನ್ನು ಕರೆತರಬೇಕು ಎಂದು ಹೇಳಿದರು.
ಮಾರುಕಟ್ಟೆಯಲ್ಲಿ ಯಾವೊಂದು ಸಣ್ಣ ವಸ್ತು ಖರೀದಿಸುವಾಗಲೂ ಅದರ ಗುಣಮಟ್ಟ ಎಂತಹದ್ದು ಎನ್ನುವುದು ಸೇರಿದಂತೆ ಅಳೆದು, ತೂಗಿ ಖರೀದಿಸುತ್ತೇವೆ. ಅದೇ ರೀತಿ, ಪಕ್ಷಕ್ಕೆ ಯಾರನ್ನಾದರೂ ಕರೆತರುವಾಗ, ಅವರ ಹಿನ್ನೆಲೆ, ನಂಬಿರುವ ಸಿದ್ಧಾಂತಗಳನ್ನು ನೋಡಿಕೊಂಡು ಕರೆತರಬೇಕು ಎಂದು ಹೇಳಿದರು. ಸುಮ್ನೆ ಹಾಗೆ ಬಂದ್ರು, ಹೀಗೆ ಹೋದ್ರು ಅಂತ ಆಗಬಾರದು ಎಂದು ಜಗದೀಶ ಶೆಟ್ಟರ್ ಹೆಸರು ಪ್ರಸ್ತಾಪಿಸದೆ ತೀಕ್ಷ್ಣ ಮಾತುಗಳಲ್ಲಿ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.
Whoever is brought into the party should know their antecedents and think whether they are fit for our party. Without naming Jagadish Shettar, AICC president Mallikarjun Kharge said, "It should not be as if they came and went.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm