ಬ್ರೇಕಿಂಗ್ ನ್ಯೂಸ್
26-01-24 03:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.26: ಪಕ್ಷಕ್ಕೆ ಯಾರನ್ನು ಕರೆತರುವುದಿದ್ದರೂ ಅವರ ಪೂರ್ವಾಪರ ತಿಳಿದುಕೊಂಡು ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು. ಹಾಗೆ ಬಂದು ಹೀಗೆ ಹೋದರು ಎನ್ನುವಂತೆ ಆಗಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಯಾರು ಕೂಡ ಹೀಗೆ ಬಂದ್ರು ಹಾಗೆ ಹೋದ್ರು ಅಂತಾಗಬಾರದು. ಯಾರನ್ನೇ ಪಕ್ಷಕ್ಕೆ ಕರೆತರುವಾಗಲೂ ಯೋಚಿಸಿ, ಯೋಗ್ಯರಾದವರನ್ನು ಕರೆತರಬೇಕು ಎಂದು ಹೇಳಿದರು.
ಮಾರುಕಟ್ಟೆಯಲ್ಲಿ ಯಾವೊಂದು ಸಣ್ಣ ವಸ್ತು ಖರೀದಿಸುವಾಗಲೂ ಅದರ ಗುಣಮಟ್ಟ ಎಂತಹದ್ದು ಎನ್ನುವುದು ಸೇರಿದಂತೆ ಅಳೆದು, ತೂಗಿ ಖರೀದಿಸುತ್ತೇವೆ. ಅದೇ ರೀತಿ, ಪಕ್ಷಕ್ಕೆ ಯಾರನ್ನಾದರೂ ಕರೆತರುವಾಗ, ಅವರ ಹಿನ್ನೆಲೆ, ನಂಬಿರುವ ಸಿದ್ಧಾಂತಗಳನ್ನು ನೋಡಿಕೊಂಡು ಕರೆತರಬೇಕು ಎಂದು ಹೇಳಿದರು. ಸುಮ್ನೆ ಹಾಗೆ ಬಂದ್ರು, ಹೀಗೆ ಹೋದ್ರು ಅಂತ ಆಗಬಾರದು ಎಂದು ಜಗದೀಶ ಶೆಟ್ಟರ್ ಹೆಸರು ಪ್ರಸ್ತಾಪಿಸದೆ ತೀಕ್ಷ್ಣ ಮಾತುಗಳಲ್ಲಿ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.
Whoever is brought into the party should know their antecedents and think whether they are fit for our party. Without naming Jagadish Shettar, AICC president Mallikarjun Kharge said, "It should not be as if they came and went.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am