ಬ್ರೇಕಿಂಗ್ ನ್ಯೂಸ್
26-01-24 03:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.26: ಪಕ್ಷಕ್ಕೆ ಯಾರನ್ನು ಕರೆತರುವುದಿದ್ದರೂ ಅವರ ಪೂರ್ವಾಪರ ತಿಳಿದುಕೊಂಡು ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು. ಹಾಗೆ ಬಂದು ಹೀಗೆ ಹೋದರು ಎನ್ನುವಂತೆ ಆಗಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಯಾರು ಕೂಡ ಹೀಗೆ ಬಂದ್ರು ಹಾಗೆ ಹೋದ್ರು ಅಂತಾಗಬಾರದು. ಯಾರನ್ನೇ ಪಕ್ಷಕ್ಕೆ ಕರೆತರುವಾಗಲೂ ಯೋಚಿಸಿ, ಯೋಗ್ಯರಾದವರನ್ನು ಕರೆತರಬೇಕು ಎಂದು ಹೇಳಿದರು.
ಮಾರುಕಟ್ಟೆಯಲ್ಲಿ ಯಾವೊಂದು ಸಣ್ಣ ವಸ್ತು ಖರೀದಿಸುವಾಗಲೂ ಅದರ ಗುಣಮಟ್ಟ ಎಂತಹದ್ದು ಎನ್ನುವುದು ಸೇರಿದಂತೆ ಅಳೆದು, ತೂಗಿ ಖರೀದಿಸುತ್ತೇವೆ. ಅದೇ ರೀತಿ, ಪಕ್ಷಕ್ಕೆ ಯಾರನ್ನಾದರೂ ಕರೆತರುವಾಗ, ಅವರ ಹಿನ್ನೆಲೆ, ನಂಬಿರುವ ಸಿದ್ಧಾಂತಗಳನ್ನು ನೋಡಿಕೊಂಡು ಕರೆತರಬೇಕು ಎಂದು ಹೇಳಿದರು. ಸುಮ್ನೆ ಹಾಗೆ ಬಂದ್ರು, ಹೀಗೆ ಹೋದ್ರು ಅಂತ ಆಗಬಾರದು ಎಂದು ಜಗದೀಶ ಶೆಟ್ಟರ್ ಹೆಸರು ಪ್ರಸ್ತಾಪಿಸದೆ ತೀಕ್ಷ್ಣ ಮಾತುಗಳಲ್ಲಿ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.
Whoever is brought into the party should know their antecedents and think whether they are fit for our party. Without naming Jagadish Shettar, AICC president Mallikarjun Kharge said, "It should not be as if they came and went.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm