ಬ್ರೇಕಿಂಗ್ ನ್ಯೂಸ್
26-01-24 08:19 pm Bangalore Correspondent ಕರ್ನಾಟಕ
ಬೆಂಗಳೂರು, ಜ.26 : ರಾಜ್ಯ ಸರ್ಕಾರ ಕಡೆಗೂ ಹಗ್ಗ ಜಗ್ಗಾಟದ ಬಳಿಕ ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಪ್ರಭಾವಿ ಶಾಸಕರಾದ ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅಸಮಾಧಾನ ಶಮನಗೊಳಿಸುವ ಪ್ರಯತ್ನ ಮಾಡಲಾಗಿದೆ.
ಹಂಪನಗೌಡ ಬಾದರ್ಲಿ: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
ಅಪ್ಪಾಜಿ ಸಿ.ಎಸ್.ನಾಡಗೌಡ: ಕೆಎಸ್ಡಿಎಲ್
ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)
ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ
ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
ಹೆಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ
ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ
ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ
ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ
ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ
ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ
ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ
ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್ಸಿ
ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
ರಮೇಶ್ ಬಾಬು ಬಂಡಿಸಿದ್ದೇಗೌಡ: ಚೆಸ್ಕಾಂ
ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
ವಿನಯ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್
ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
ಖನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ
ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ
ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ
ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ
ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ
The State Government has finally issued an order appointing the Chairman of the Corporation Board after a tug of war. A total of 32 MLAs, including N A Harris, K M Shivalingegowda and Vinay Kulkarni, have been given the post of chairman of the corporation board.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm