ಬ್ರೇಕಿಂಗ್ ನ್ಯೂಸ್
26-01-24 10:40 pm Hk News Desk ಕರ್ನಾಟಕ
ಬೆಂಗಳೂರು, ಜ 26: ಯುವಕನೋರ್ವ ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಬಲಿ ಆಗಿರುವ ಘಟನೆ ಬೆಂಗಳೂರು ನಗರದ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ತಮಿಳುನಾಡು ತಿರುವಣಾಮಲೈ ಮೂಲದ ರಾಬಿನ್ (22) ಎಂದು ತಿಳಿದು ಬಂದಿದ್ದು, ಇವರು ರಾಜಾಜಿನಗರದ ಬೋವಿ ಕಾಲೋನಿ ಬಸವೇಶ್ವರನಗರ ನಿವಾಸಿ ಎಂದು ತಿಳಿದು ಬಂದಿದೆ. ಇವರು ರಾಷ್ಟ್ರೀಕೃತ ಬ್ಯಾಂಕ ಒಂದರಲ್ಲಿ ಕೆಲಸ ಮಾಡುತ್ತಿದ್ದರು.
ಗಣರಾಜ್ಯೋತ್ಸವದ ಪ್ರಯುಕ್ತ ಇಂದು ಬ್ಯಾಂಕಿನ ವತಿಯಿಂದ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದ ರಾಬಿನ್ ಎರಡು ಮೂರು ಆಟಗಳಲ್ಲಿ ಜಯಗಳಿಸಿ ಕ್ರಿಕಟ್ನಲ್ಲೂ ತಂಡದ ಗೆಲವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಹುಮಾನ ವಿತರಣೆ ವೇಳೆ ವೇದಿಕೆ ಮೇಲೆ ರಾಬಿನ್ ಕುಸಿದು ಬಿದ್ದಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಡಿಹೈಡ್ರೇಟ್ ಆಗಿದ್ದರಿಂದ ರಾಬಿನ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
22 year old bank employee dies of a heart attack in Bangalore. A 22-year old bank employee dies of a heart attack in Bangalore. The deceased has been identified as Ruban from Tamil Nadu.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm