ಬ್ರೇಕಿಂಗ್ ನ್ಯೂಸ್
27-01-24 10:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.27: ಬಿಜೆಪಿ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಯಾಗಿ ರಾಧ ಮೋಹನದಾಸ್ ಅಗರವಾಲ್ ಮತ್ತು ಸುಧಾಕರ್ ರೆಡ್ಡಿ ಅವರನ್ನು ಬಿಜೆಪಿ ಹೈಕಮಾಂಡ್ ನೇಮಿಸಿದೆ. ಇದರ ಜೊತೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಮೈಸೂರು: ಡಾ.ಸಿಎನ್ ಅಶ್ವಥ್ ನಾರಾಯಣ್
ಚಾಮರಾಜನಗರ: ಎನ್ವಿ ಫನಿಶ್
ಮಂಡ್ಯ: ಸುನಿಲ್ ಸುಬ್ರಮನಿ
ಹಾಸನ: ಎಂಕೆ ಪ್ರಾಣೇಶ್
ದಕ್ಷಿಣ ಕನ್ನಡ: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ-ಚಿಕ್ಕಮಗಳೂರು: ಆರಗ ಜ್ಞಾನೇಂದ್ರ
ಶಿವಮೊಗ್ಗ: ರಘುಪತಿ ಭಟ್
ಉತ್ತರ ಕನ್ನಡ: ಹರತಾಳು ಹಾಲಪ್ಪ
ಧಾರವಾಡ: ಈರಣ್ಣ ಕಡಾಡಿ
ಹಾವೇರಿ: ಅರವಿಂದ್ ಬೆಲ್ಲದ್
ಬೆಳಗಾವಿ: ವೀರಣ್ಣ ಚರಂತಿಮಠ
ಚಿಕ್ಕೋಡಿ: ಅಭಯ್ ಪಾಟೀಲ್
ಬಾಗಲಕೋಟೆ: ಲಿಂಗರಾಜ್ ಪಾಟೀಲ್
ವಿಜಯಪುರ (ಎಸ್ಸಿ): ರಾಜಶೇಖರ್ ಶೀಲವಂತ್
ಬೀದರ್: ಅಮರನಾಥ್ ಪಾಟೀಲ್
ಗುಲ್ಬರ್ಗಾ: ರಾಜು ಗೌಡ
ರಾಯಚೂರು (ಎಸ್ಟಿ): ದೊಡ್ಡನಗೌಡ ಹೆಚ್ ಪಾಟೀಲ್
ಕೊಪ್ಪಳ: ರಘುನಾಥ್ ರಾವ್ ಮಲ್ಕಾಪುರೆ
ಬಳ್ಳಾರಿ (ಎಸ್ಟಿ): ಎನ್ ರವಿಕುಮಾರ್
ದಾವಣಗೆರೆ: ಬೈರತಿ ಬಸವರಾಜ್
ಚಿತ್ರದುರ್ಗ (ಎಸ್ಸಿ): ಚನ್ನಬಸಪ್ಪ
ತುಮಕೂರು: ಕೆ ಗೋಪಾಲಯ್ಯ
ಚಿಕ್ಕಬಳ್ಳಾಪುರ: ಕಟ್ಟಾ ಸುಬ್ರಮಣ್ಯ ನಾಯ್ಡು
ಕೋಲಾರ (ಎಸ್ಸಿ): ಬಿ.ಸುರೇಶ್ ಗೌಡ
ಬೆಂಗಳೂರು ಗ್ರಾಮಾಂತರ: ನಿರ್ಮಲ್ ಕುಮಾರ್ ಸುರಾನ
ಬೆಂಗಳೂರು ದಕ್ಷಿಣ: ಎಂ ಕೃಷ್ಣಪ್ಪ
ಬೆಂಗಳೂರು ಸೆಂಟ್ರಲ್: ಗುರುರಾಜ್ ಗಂಟಿಹೊಳೆ
ಬೆಂಗಳೂರು ಉತ್ತರ : ಎಸ್.ಆರ್ ವಿಶ್ವನಾಥ್
The BJP has begun preparations for the Lok Sabha elections in Karnataka. The BJP high command has appointed Radha Mohandas Agarwal and Sudhakar Reddy as the party's election in-charge in the state. In addition to this, the BJP has also appointed in-charges for all the 28 Lok Sabha constituencies in the state.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm