ಬ್ರೇಕಿಂಗ್ ನ್ಯೂಸ್
31-01-24 02:42 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮೊದಲು ಜ. 17ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆ ಬಳಿಕ ಅದನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಈಗ ಫೆ.17ರಂದು ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಸಮಾವೇಶ ಮಂಗಳೂರಿನಲ್ಲಿ ನಡೆಯಲಿದೆ" ಎಂದು ತಿಳಿಸಿದ್ದಾರೆ.
ರಾಜ್ಯದ ಮೂಲೆ ಮೂಲೆಯಿಂದ ಕಾರ್ಯಕರ್ತರು ಮಂಗಳೂರಿಗೆ ಬರಲಿದ್ದಾರೆ. ಬೃಹತ್ ಸಮಾವೇಶ ನಡೆಸಲು ಸಿದ್ಧತೆ ನಡೆಸಿದ್ದೇವೆ ಎಂದಿದ್ದಾರೆ.
Karnataka Pradesh Congress Committee (KPCC) president and Deputy Chief Minister D.K. Shivakumar has announced that a state-level congress workers' convention will be held in Mangaluru on February 17.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am