ಬ್ರೇಕಿಂಗ್ ನ್ಯೂಸ್
31-01-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೊಳಗಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಸಂಸದ ಡಿ.ಕೆ ಸುರೇಶ್ ಪರವಾಗಿಯೇ ಮತ ನೀಡಬೇಕೆಂದು ಜನರಿಗೆ ತಾಕೀತು ಮಾಡಿದ ಬಾಲಕೃಷ್ಣ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತೆ ಎಂದಿದ್ದಾರೆ.
ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಜನರಲ್ಲಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂದರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ.
ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಐದು ಗ್ಯಾರಂಟಿಗೋ ಎಂದು ಯೋಚನೆ ಮಾಡಿ. ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ. ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಎಂದಲ್ಲವೇ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
The question arises whether the Congress government is planning to scrap the guarantee scheme if people do not vote in the Lok Sabha elections. Magadi MLA H C Balakrishna's statement in this regard has sparked a debate.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am