ಬ್ರೇಕಿಂಗ್ ನ್ಯೂಸ್
03-02-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 03: ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ತನ್ನಿಂದ 2 ಲಕ್ಷ ರೂ. ಪಡೆದುಕೊಂಡು ವಂಚಿಸಿರುವುದಾಗಿ ಚಂದನ್ ಕುಮಾರ್ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್ ತನ್ನಿಂದ 2 ಲಕ್ಷ ರೂ. ಪಡೆದುಕೊಂಡಿದ್ದಾರೆ. ತನಗೆ ಕುಮಾರಸ್ವಾಮಿ ಅವರ ಪರಿಚಯವಿದೆ. ಆಗಾಗ ನಾನು ಅವರ ಫಾರ್ಮ್ ಹೌಸ್ ಗೆ ಭೇಟಿ ಕೊಡ್ತಿರ್ತೀನಿ ಎಂದಿದ್ದಾನೆ. ಇದರೊಂದಿಗೆ ತಾನು ಬಿಗ್ ಬಾಸ್ ಮನೆಯಲ್ಲಿರುವ ವೇಳೆ ಪ್ರಚಾರಬೇಕೆಂದು ನನ್ನಿಂದ ಸಹಾಯ ಕೇಳಿದ್ದಾನೆ. ನಾನು ನನ್ನಿಂದಾಗುವಷ್ಟು ಸಹಾಯವನ್ನು ಮಾಡಿದ್ದು, ಅವನ ಪರವಾಗಿ ಪ್ರಚಾರವನ್ನು ಕೂಡ ಮಾಡಿದ್ದೇನೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಪ್ರತಾಪ್ ನನ್ನ ಕರೆ ಹಾಗೂ ಮೆಸೇಜ್ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ನನಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸಬೇಕೆಂದು ಚಂದನ್ ದೂರಿನಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಚಂದನ್ ಕುಮಾರ್ ರೊಂದಿಗೆ ಪ್ರತಾಪ್ ಮಾತನಾಡಿರುವ ಎನ್ನಲಾದ ಆಡಿಯೋವನ್ನು ಕೂಡ ರಿಲೀಸ್ ಮಾಡಲಾಗಿದೆ.
Cheating case filed on Drone Prathap in Mandya over jilla panchyant ticket. Prathap has cheated me saying H D Kumaraswamy is very close to me and i will help you get a ticket.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm