ಬ್ರೇಕಿಂಗ್ ನ್ಯೂಸ್
03-02-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 03: ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ತನ್ನಿಂದ 2 ಲಕ್ಷ ರೂ. ಪಡೆದುಕೊಂಡು ವಂಚಿಸಿರುವುದಾಗಿ ಚಂದನ್ ಕುಮಾರ್ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್ ತನ್ನಿಂದ 2 ಲಕ್ಷ ರೂ. ಪಡೆದುಕೊಂಡಿದ್ದಾರೆ. ತನಗೆ ಕುಮಾರಸ್ವಾಮಿ ಅವರ ಪರಿಚಯವಿದೆ. ಆಗಾಗ ನಾನು ಅವರ ಫಾರ್ಮ್ ಹೌಸ್ ಗೆ ಭೇಟಿ ಕೊಡ್ತಿರ್ತೀನಿ ಎಂದಿದ್ದಾನೆ. ಇದರೊಂದಿಗೆ ತಾನು ಬಿಗ್ ಬಾಸ್ ಮನೆಯಲ್ಲಿರುವ ವೇಳೆ ಪ್ರಚಾರಬೇಕೆಂದು ನನ್ನಿಂದ ಸಹಾಯ ಕೇಳಿದ್ದಾನೆ. ನಾನು ನನ್ನಿಂದಾಗುವಷ್ಟು ಸಹಾಯವನ್ನು ಮಾಡಿದ್ದು, ಅವನ ಪರವಾಗಿ ಪ್ರಚಾರವನ್ನು ಕೂಡ ಮಾಡಿದ್ದೇನೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಪ್ರತಾಪ್ ನನ್ನ ಕರೆ ಹಾಗೂ ಮೆಸೇಜ್ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ನನಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸಬೇಕೆಂದು ಚಂದನ್ ದೂರಿನಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಚಂದನ್ ಕುಮಾರ್ ರೊಂದಿಗೆ ಪ್ರತಾಪ್ ಮಾತನಾಡಿರುವ ಎನ್ನಲಾದ ಆಡಿಯೋವನ್ನು ಕೂಡ ರಿಲೀಸ್ ಮಾಡಲಾಗಿದೆ.
Cheating case filed on Drone Prathap in Mandya over jilla panchyant ticket. Prathap has cheated me saying H D Kumaraswamy is very close to me and i will help you get a ticket.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm