ಬ್ರೇಕಿಂಗ್ ನ್ಯೂಸ್
03-02-24 10:20 pm HK News Desk ಕರ್ನಾಟಕ
ಹಾಸನ, ಫೆ.3: ಹಾಸನದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿ ಮುಖಂಡ ಸಿಟಿ ರವಿ ಅಸಮಾಧಾನ ಹೊರ ಹಾಕಿದ್ದಾರೆ. ನಾನು ಮತ್ತು ಪ್ರೀತಂ ಗೌಡ ಪಿತೂರಿಗೆ ಬಲಿಯಾಗಿದ್ದೇವೆ. ಕೆಲವು ಸಲ ವಿಷಕಂಠ ಆಗ್ಬೇಕಾಗುತ್ತೆ. ಈಗ ಯಾರ ಬಗ್ಗೆಯೂ ದೂರುವುದಿಲ್ಲ ಎಂದು ಹೇಳಿ ಜೆಡಿಎಸ್ ನಾಯಕರ ಬಗ್ಗೆ ಪರೋಕ್ಷ ಅಸಮಾಧಾನ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಾನು ಹಾಗೂ ಹಾಸನದಲ್ಲಿ ಪ್ರೀತಂ ಕೆಲಸ ಮಾಡಿಯೂ ರಾಜಕೀಯ ಪಿತೂರಿಗೆ ಬಲಿಯಾಗಿದ್ದೇವೆ. ನಮ್ಮನ್ನು ಕೆಲಸ ಮಾಡಿಲ್ಲ ಅಂತ ಯಾರೂ ದೂರುವುದಿಲ್ಲ. ರಾಜಕೀಯ ಪಿತೂರಿಗೆ ನಾವು ಬಲಿಯಾದ್ವಿ. ಚಿಕ್ಕಮಗಳೂರಿನಲ್ಲಿ ಜೆಡಿಎಸ್ 2018 ರಲ್ಲಿ 40 ಸಾವಿರ ಓಟು ಪಡೆದಿತ್ತು. ಇತ್ತೀಚಿನ ಚುನಾವಣೆಯಲ್ಲಿ 1700 ಓಟು ಪಡೆದಿದೆ.
ಕಾಂಗ್ರೆಸ್ ಹಾಸನದಲ್ಲಿ ಕಳೆದ ಬಾರಿ 38 ಸಾವಿರ ತಗೊಂಡಿತ್ತು. ಈಗ 4 ಸಾವಿರ ಮತ ಮಾತ್ರ ಗಳಿಸಿದೆ. ಪಿತೂರಿ ಹೇಗೆ ನಡೆದಿದೆ ಅಂತ ಬಿಡಿಸಿ ಹೇಳಬೇಕಿಲ್ಲ. ಸಂಬಂಧ ಕೆಡಬಾರದು ಅಂತ ನಾವು ನೀಲಕಂಠ ಆಗಿದ್ದೇವೆ, ವಿಷಕಂಠ ಆಗಿದ್ದೇವೆ. ಒಳ್ಳೆಯ ಉದ್ದೇಶಕ್ಕಾಗಿ ಸಂಬಂಧ ಕೆಡಬಾರದು ಅಂತ ಇದ್ದೀವಿ.
ಈಗ ಎಲ್ಲವನ್ನು ಬಿಡಿಸಿ ಹೇಳಲು ಆಗುವುದಿಲ್ಲ. ಎಲ್ಲಿ ಏನು, ಹೇಗೆ ಪಿತೂರಿ ನಡೀತು ಅಂತ ಗೊತ್ತು. ಎಲ್ಲವನ್ನು ಹೊಟ್ಟೆಯಲ್ಲಿ ಇಟ್ಗೊಂಡಿದ್ದೀವಿ, ನಾವು ಅಷ್ಟು ಅಮಾಯಕರಲ್ಲ. ನಾವು ತತ್ವದ ಮೇಲೆ ನಂಬಿಕೆ ಇಟ್ಟವರು. ನಾನು ವಿನಂತಿ ಮಾಡೋದು ಇಷ್ಟೇ. ದೇಶ ಮೊದಲು ಅಂತ ಕೆಲಸ ಮಾಡ್ತಿದ್ಧೇವೆ. ಮೋದಿ ಅವರ ಚಿತ್ರ ಕಣ್ಮುಂದೆ ಬರಬೇಕು, ಆ ಕಾರಣಕ್ಕಾಗಿ ಎಲ್ಲವನ್ನು ಸಹಿಸಿಕೊಂಡಿದ್ದೇನೆ ಎಂದರು.
"Saffron is the colour that has inspired all of us. It is not just colour, it has a legacy of 1,000 years," said former BJP minister CT Ravi.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm